Webdunia - Bharat's app for daily news and videos

Install App

ಹೆಚ್.ಎಂ.ರೇವಣ್ಣ ಪರವಾಗಿ ಜಮೀರ್ ಪ್ರಚಾರ

Webdunia
ಶನಿವಾರ, 28 ಏಪ್ರಿಲ್ 2018 (13:04 IST)
ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎಂ.ರೇವಣ್ಣ ಪರವಾಗಿ ಜಮೀರ್ ಅಹಮದ್ ಇಂದು ಚುನಾವಣಾ ಪ್ರಚಾರ ನಡೆಸಿದ್ರು. 
ಮುಸ್ಲಿಂ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಜಮೀರ್ ಅಬ್ಬರದ ಪ್ರಚಾರ ನಡೆಸಿದ್ರು. ನಗರದ ಪ್ರಮುಖ ಮುಸ್ಲಿಂ ಬಡಾವಣೆಗಳಲ್ಲಿ ತೆರೆದ ವಾಹನದಲ್ಲಿ  ಜಮೀರ್‌ಗೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎಂ.ರೇವಣ್ಣ ಸಾಥ್ ನೀಡಿದ್ರು. 
 
ಇದೇ ವೇಳೆ ಜೆಡಿಎಸ್ ತೊರೆದು ಐದು ಜನ ಹಾಲಿ ನಗರಸಭಾ ಸದಸ್ಯರು ಜಮೀರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ್ರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಹೆಚ್ಡಿಕೆ ವಿರುದ್ಧ ಕಿಡಿಕಾರಿದ್ರು. 
 
ಕುಮಾರಸ್ವಾಮಿ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಯಾಕೆ ಸ್ಪರ್ಧೆ ಮಾಡಬೇಕಾಗಿತ್ತು, ಜನರಲ್ಲಿ ಭಯವಿದೆ, ಅವರನ್ನು ಯಾಕೆ ಗೆಲ್ಲಿಸಬೇಕು, ಅವರು ಗೆದ್ದರೂ ರಾಜೀನಾಮೆ ನೀಡ್ತಾರೆ, ಅವರನ್ನ ನೋಡಿ ನಮಗೆ ಸಾಕಾಗಿದೆ, ಚನ್ನಪಟ್ಟಣ ಜನತೆ ಬೈ ಎಲೆಕ್ಷನ್ ಗಳನ್ನ ನೋಡಿ ನೋಡಿ ಸಾಕಾಗಿದೆ ಎಂದು ಟಾಂಗ್ ಕೊಟ್ರು. 
 
ಯೋಗೇಶ್ವರ್ ನನಗೆ ಯಾವತ್ತೂ ಸ್ನೇಹಿತರು ಅಲ್ಲ ನಾನು ಅವರಿಗೆ ಯಾವತ್ತಿದ್ದರೂ ವಿರೋಧಿ ಎಂದು ಸಿಪಿವೈ ವಿರುದ್ಧ ಗುಡುಗಿದ್ರು. ನಾನು ಚನ್ನಪಟ್ಟಣ ಕ್ಷೇತ್ರದ ಮುಸ್ಲಿಮರ ಮನೆ ಮಗ ಇದ್ದ ಹಾಗೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments