Webdunia - Bharat's app for daily news and videos

Install App

ಸೋಂಕು : ಆತಂಕದಲ್ಲಿ ಕಾಫಿನಾಡಿಗರು!

Webdunia
ಸೋಮವಾರ, 10 ಜನವರಿ 2022 (06:04 IST)
ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಿತ್ಯ ಸಿಂಗಲ್ ಡಿಜಿಟ್ನಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಒಂದೇ ದಿನ 78ಕ್ಕೆ ಏರಿರೋದ್ರಿಂದ ಜಿಲ್ಲೆಯ ಜನ ಆಂತಕಕ್ಕೀಡಾಗಿದ್ದಾರೆ.

ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಮೂಡಿಗೆರೆಯಲ್ಲಿ 37 ಹಾಗೂ ಚಿಕ್ಕಮಗಳೂರಿನಲ್ಲಿ 17 ಕೇಸ್ ಪತ್ತೆಯಾಗಿವೆ. ಮೂಡಿಗೆರೆಯ ಹಾಸ್ಟೆಲ್ ನಲ್ಲಿ 37 ಮಕ್ಕಳಿಗೆ ಹಾಗೂ ಚಿಕ್ಕಮಗಳೂರಿನ 15 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. 

ಜಿಲ್ಲೆಯ ಗ್ರಾಮೀಣ ಭಾಗದಲ್ಲೇ ಸೋಂಕು ಹೆಚ್ಚಾಗುತ್ತಿರುವುದು ಗ್ರಾಮೀಣ ಭಾಗದ ಜನರನ್ನ ಮತ್ತಷ್ಟು ಕಂಗೆಡಿಸಿದೆ. ಮೂಡಿಗೆರೆ ತಾಲೂಕಿನ ಬಾಳೂರಿನ ಹಾಸ್ಟೆಲ್ ನಲ್ಲಿ ಮೂವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿತ್ತು.

ಹಾಸ್ಟೆಲ್ ನಲ್ಲಿದ್ದ 405 ಮಕ್ಕಳಿಗೂ ಪರೀಕ್ಷೆ ನಡೆಸಿದಾಗ 37 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿರುವ ಹಾಸ್ಟೆಲ್ ನಲ್ಲಿ ಆರೋಗ್ಯ ಇಲಾಖೆ ನಡೆಸಿದ ರ್ಯಾಡಮ್ ಟೆಸ್ಟ್ ನಲ್ಲಿ 17 ಮಕ್ಕಳಿಗೆ ಪಾಸಿಟಿವ್ ಪತ್ತೆಯಾಗಿದೆ.

ಚಿಕ್ಕಮಗಳೂರು ಹಾಗೂ ಮೂಡಿಗೆರೆ ಶಾಲೆ ಹಾಗೂ ಕಾಲೇಜಿನ ಎಲ್ಲ ಮಕ್ಕಳಿಗೂ ಹೋಂ ಐಸೋಲೇಶನ್ ಮೂಲಕ ಚಿಕಿತ್ಸೆ ಮುಂದುವರೆಸುತ್ತಿದ್ದು, ಯಾರಿಗೂ ರೋಗದ ಲಕ್ಷಣಗಳು ಇಲ್ಲವೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments