Webdunia - Bharat's app for daily news and videos

Install App

ಸರ್ಕಾರಿ ನೌಕರರಿಗೆ ಮಧ್ಯಂತರ ರಿಲೀಫ್

Webdunia
ಗುರುವಾರ, 2 ಮಾರ್ಚ್ 2023 (06:18 IST)
ಬೆಂಗಳೂರು : ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಆರಂಭಿಸಿದ್ದ ಮುಷ್ಕರಕ್ಕೆ ಬೆಚ್ಚಿದ ರಾಜ್ಯ ಸರ್ಕಾರ ಮಧ್ಯಾಹ್ನ ಮಧ್ಯಂತರ ಪರಿಹಾರ ಕಂಡುಕೊಂಡಿದೆ.
 
ಸರ್ಕಾರ ತನ್ನ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನೌಕರರು ಮುಷ್ಕರ ಕೈಬಿಟ್ಟಿದ್ದಾರೆ.

ಸಿಎಂ ಬೊಮ್ಮಾಯಿ ಜೊತೆಗಿನ ಹಲವು ಸುತ್ತುಗಳ ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ನಮ್ಮ ಹೋರಾಟ ಯಶಸ್ವಿಯಾಗಿದೆ.

ಸರ್ಕಾರಕ್ಕೆ ಧನ್ಯವಾದ ಎಂದು ತಿಳಿಸಿದರು. ಏಳನೇ ವೇತನ ಆಯೋಗ ಇನ್ನೂ ವರದಿ ನೀಡಿಲ್ಲ. ಹೀಗಾಗಿ ಅಂತಿಮ ವರದಿಯನ್ನು ಕಾಯ್ದಿರಿಸಿರುವ ರಾಜ್ಯ ಸರ್ಕಾರ, ನೌಕರರಿಗೆ ಮಧ್ಯಂತರ ಪರಿಹಾರದ ರೂಪವಾಗಿ ಶೇ.17ರಷ್ಟು ವೇತನ ಹೆಚ್ಚಳ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments