Webdunia - Bharat's app for daily news and videos

Install App

ಸರ್ಕಾರಿ ನೌಕರರಿಗೆ ಮಧ್ಯಂತರ ರಿಲೀಫ್

Webdunia
ಗುರುವಾರ, 2 ಮಾರ್ಚ್ 2023 (06:18 IST)
ಬೆಂಗಳೂರು : ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಆರಂಭಿಸಿದ್ದ ಮುಷ್ಕರಕ್ಕೆ ಬೆಚ್ಚಿದ ರಾಜ್ಯ ಸರ್ಕಾರ ಮಧ್ಯಾಹ್ನ ಮಧ್ಯಂತರ ಪರಿಹಾರ ಕಂಡುಕೊಂಡಿದೆ.
 
ಸರ್ಕಾರ ತನ್ನ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನೌಕರರು ಮುಷ್ಕರ ಕೈಬಿಟ್ಟಿದ್ದಾರೆ.

ಸಿಎಂ ಬೊಮ್ಮಾಯಿ ಜೊತೆಗಿನ ಹಲವು ಸುತ್ತುಗಳ ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ನಮ್ಮ ಹೋರಾಟ ಯಶಸ್ವಿಯಾಗಿದೆ.

ಸರ್ಕಾರಕ್ಕೆ ಧನ್ಯವಾದ ಎಂದು ತಿಳಿಸಿದರು. ಏಳನೇ ವೇತನ ಆಯೋಗ ಇನ್ನೂ ವರದಿ ನೀಡಿಲ್ಲ. ಹೀಗಾಗಿ ಅಂತಿಮ ವರದಿಯನ್ನು ಕಾಯ್ದಿರಿಸಿರುವ ರಾಜ್ಯ ಸರ್ಕಾರ, ನೌಕರರಿಗೆ ಮಧ್ಯಂತರ ಪರಿಹಾರದ ರೂಪವಾಗಿ ಶೇ.17ರಷ್ಟು ವೇತನ ಹೆಚ್ಚಳ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments