Webdunia - Bharat's app for daily news and videos

Install App

ಲಾಕ್ಡೌನ್ ಅನಿವಾರ್ಯ ಎಂಬ ಪರಿಸ್ಥಿತಿ ಬಂದೇಬಿಡ್ತಾ?

Webdunia
ಮಂಗಳವಾರ, 11 ಜನವರಿ 2022 (07:07 IST)
ಬೆಂಗಳೂರು : ರಾಜಧಾನಿ ಬೆಂಗಳೂರಿನ ಪರಿಸ್ಥಿತಿ ಕಳವಳಕಾರಿಯಾಗಿದೆ.

ನಾಡಿನ ಮುಖ್ಯಮಂತ್ರಿಗೇ ಕೊರೊನಾ ಬಂದಿದ್ದು, ರಾಜಧಾನಿಯ ಪರಿಸ್ಥಿಯೂ ಆತಂಕಕಾರಿಯಾಗಿದೆ. ಇಡೀ ರಾಜ್ಯದಲ್ಲಿ ಕೊರೊನಾ ಹೇಗಿದೆ ಎಂದು ನೋಡಿದಾಗ ಬೆಂಗಳೂರಿನಲ್ಲಿಯೇ ಸೋಂಕು ಪ್ರಮಾಣ ಅಧಿಕವಾಗಿದೆ.

ಅದರಲ್ಲೂ ಮಹಾದೇವಪುರ ವಿಧಾನಸಭಾ ಕ್ಷೇತ್ರವೇ ಕೋವಿಡ್ ಟಾಪ್ ಒನ್ ಕ್ಷೇತ್ರವಾಗಿದೆ. 5,792 ಆಕ್ಟಿವ್ ಕೇಸ್ ಗಳು ಈ ಕ್ಷೇತ್ರದಲ್ಲಿವೆ. ಟಾಪ್ ಸೆಕೆಂಡ್ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವಾಗಿದೆ.

ಈ ಮಧ್ಯೆ ಮಕ್ಕಳನ್ನೂ ಹೆಚ್ಚಾಗಿ ಬಾಧಿಸುತ್ತಿದೆ ಈ ಮಹಾಮಾರಿ ಕೊರೊನಾ. ಇದನ್ನೆಲ್ಲಾ ನೋಡಿದರೆ ಬೆಂಗಳೂರಿಗೆ ಲಾಕ್ಡೌನ್ ಅನಿವಾರ್ಯತೆ ಬೀಳುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಮುಂದೆ ನುಗ್ಗಿದೆ. ಪಾಸಿಟಿವಿಟಿ ರೇಟ್ 13% ಕ್ಕೆ ಏರಿಕೆಯಾಗಿದೆ. ನಿನ್ನೆ 70 ಸಾವಿರ ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 9221 ಜನ ಸೋಂಕಿತರು ಪತ್ತೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments