ಲಾಕ್ಡೌನ್ ಅನಿವಾರ್ಯ ಎಂಬ ಪರಿಸ್ಥಿತಿ ಬಂದೇಬಿಡ್ತಾ?

Webdunia
ಮಂಗಳವಾರ, 11 ಜನವರಿ 2022 (07:07 IST)
ಬೆಂಗಳೂರು : ರಾಜಧಾನಿ ಬೆಂಗಳೂರಿನ ಪರಿಸ್ಥಿತಿ ಕಳವಳಕಾರಿಯಾಗಿದೆ.

ನಾಡಿನ ಮುಖ್ಯಮಂತ್ರಿಗೇ ಕೊರೊನಾ ಬಂದಿದ್ದು, ರಾಜಧಾನಿಯ ಪರಿಸ್ಥಿಯೂ ಆತಂಕಕಾರಿಯಾಗಿದೆ. ಇಡೀ ರಾಜ್ಯದಲ್ಲಿ ಕೊರೊನಾ ಹೇಗಿದೆ ಎಂದು ನೋಡಿದಾಗ ಬೆಂಗಳೂರಿನಲ್ಲಿಯೇ ಸೋಂಕು ಪ್ರಮಾಣ ಅಧಿಕವಾಗಿದೆ.

ಅದರಲ್ಲೂ ಮಹಾದೇವಪುರ ವಿಧಾನಸಭಾ ಕ್ಷೇತ್ರವೇ ಕೋವಿಡ್ ಟಾಪ್ ಒನ್ ಕ್ಷೇತ್ರವಾಗಿದೆ. 5,792 ಆಕ್ಟಿವ್ ಕೇಸ್ ಗಳು ಈ ಕ್ಷೇತ್ರದಲ್ಲಿವೆ. ಟಾಪ್ ಸೆಕೆಂಡ್ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವಾಗಿದೆ.

ಈ ಮಧ್ಯೆ ಮಕ್ಕಳನ್ನೂ ಹೆಚ್ಚಾಗಿ ಬಾಧಿಸುತ್ತಿದೆ ಈ ಮಹಾಮಾರಿ ಕೊರೊನಾ. ಇದನ್ನೆಲ್ಲಾ ನೋಡಿದರೆ ಬೆಂಗಳೂರಿಗೆ ಲಾಕ್ಡೌನ್ ಅನಿವಾರ್ಯತೆ ಬೀಳುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಮುಂದೆ ನುಗ್ಗಿದೆ. ಪಾಸಿಟಿವಿಟಿ ರೇಟ್ 13% ಕ್ಕೆ ಏರಿಕೆಯಾಗಿದೆ. ನಿನ್ನೆ 70 ಸಾವಿರ ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 9221 ಜನ ಸೋಂಕಿತರು ಪತ್ತೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋಪಿನಾಥ್ ಮುಂಡೆ, ಪ್ರಮೋದ್ ಮಹಾಜನ್, ಈಗ ಅಜಿತ್ ಪವಾರ: ಮಹಾರಾಷ್ಟ್ರಕ್ಕೆ ಇದ್ಯಾರ ಶಾಪ

ಹಿಮದಲ್ಲಿ ಹೂತು ಹೋಗಿದ್ದ ಮಾಲಿಕನ ಮೃತದೇಹಕ್ಕೆ ಮೂರು ದಿನ ಕಾವಲು ನಿಂತ ನಾಯಿ Video

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ ಪಿಯುಸಿವರೆಗೆ ಪಠ್ಯಪುಸ್ತಕ, ನೋಟ್ ಬುಕ್ ಉಚಿತ: ಮಧು ಬಂಗಾರಪ್ಪ

ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ದೇಹ ಪತ್ತೆ ಮಾಡಿದ್ದು ಹೇಗೆ

ಅಜಿತ್ ಪವಾರ್ ನಿಧನ, ಇಂದು ರಜೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

ಮುಂದಿನ ಸುದ್ದಿ
Show comments