Webdunia - Bharat's app for daily news and videos

Install App

ರಾಜ್ಯದಲ್ಲಿ ಹೆಚ್ಚಾಗುತ್ತಾ ಕೋವಿಡ್ ಅಬ್ಬರ?

Webdunia
ಸೋಮವಾರ, 8 ಆಗಸ್ಟ್ 2022 (12:02 IST)
ಬೆಂಗಳೂರು : ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರುತ್ತಲೇ ಇದೆ.

ಹಲವು ರಾಜ್ಯಗಳಲ್ಲಿ ಈಗಾಗಲೇ ಪ್ರತಿದಿನ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್ಗಳು ದೃಢಪಡುತ್ತಿವೆ. ಈ ಹಿನ್ನೆಲೆಯಲ್ಲಿ ಅಲರ್ಟ್  ಆಗಿರುವ ಕೇಂದ್ರ ಸರ್ಕಾರ, 7 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.

ಕರ್ನಾಟಕ, ಮಹಾರಾಷ್ಟ್ರ , ತಮಿಳುನಾಡು, ತೆಲಂಗಾಣ, ದೆಹಲಿ ಹಾಗೂ ಒಡಿಶಾ, ಕೇರಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಕೋವಿಡ್ ನಿಯಂತ್ರಣ ಕ್ರಮಗಳ ಪ್ರಚಾರ ಮತ್ತು ಕೋವಿಡ್ ಏರಿಕೆಯನ್ನು ತಗ್ಗಿಸಲು ಲಸಿಕಾಕರಣ  ಅಭಿಯಾನವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದೆ.

ಕೋವಿಡ್ ಕೇಸ್ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಮಹಾರಾಷ್ಟ್ರ, ದೆಹಲಿ ಹಾಗೂ ತೆಲಂಗಾಣ ಸೇರಿದಂತೆ 7 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

7 ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮುಂಬರುವ ಹಬ್ಬದ ದಿನಗಳು ಮತ್ತು ಜನರ ಗುಂಪುಗೂಡುವಿಕೆಯು ದೇಶದ ಅನೇಕ ಭಾಗಗಳಲ್ಲಿ ಕೋವಿಡ್ 19 ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳ ಹರಡುವಿಕೆಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

Karnataka Weather: ಇಂದಿನಿಂದ ಹವಾಮಾನದಲ್ಲಿ ಈ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಮುಂದಿನ ಸುದ್ದಿ
Show comments