Webdunia - Bharat's app for daily news and videos

Install App

ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ?

Webdunia
ಭಾನುವಾರ, 26 ಡಿಸೆಂಬರ್ 2021 (16:42 IST)
ಮೈಸೂರು : ರಾಜ್ಯದಾದ್ಯಂತ ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಾದ್ಯಂತ ನೈಟ್ ಕರ್ಪ್ಯೂ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ಕ ಪಕ್ಕದ ಕೊರೊನಾ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.

ಫೆಬ್ರವರಿಯಲ್ಲಿ ಓಮಿಕ್ರಾನ್ ಜಾಸ್ತಿ ಆಗುತ್ತೆ ಅನ್ನೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ಕೇವಲ ಅಂದಾಜು ಮಾತ್ರ. ಅದಕ್ಕೆ ಯಾವುದೇ ಪುರಾವೆ ಇಲ್ಲ. ದೇಶಾದ್ಯಂತ ಓಮಿಕ್ರಾನ್ ಬಗ್ಗೆ ಕಟ್ಟೆಚ್ಚರಿಕೆ ವಹಿಸಲಾಗಿದೆ.

ಯೂರೋಪ್ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಅದೇ ಆಧಾರದಲ್ಲಿ ತಜ್ಞರು ಹೇಳಿದ್ದಾರೆ. ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ ಎಂದು ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments