Webdunia - Bharat's app for daily news and videos

Install App

ಕಾಲೇಜು ವ್ಯಾಪ್ತಿಗೆ ಅನ್ಯ ವ್ಯಕ್ತಿಗಳ ಪ್ರವೇಶವಿಲ್ಲ?

Webdunia
ಬುಧವಾರ, 16 ಫೆಬ್ರವರಿ 2022 (07:05 IST)
ಬಾಗಲಕೋಟೆ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪಿಯು, ಪದವಿ ಕಾಲೇಜುಗಳಿಗೆ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ.
 
ಕಾಲೇಜು ವ್ಯಾಪ್ತಿಯೊಳಗೆ ಪೋಷಕರು, ಅನ್ಯ ವ್ಯಕ್ತಿಗಳು ಬರುವಂತಿಲ್ಲ. ಜಿಲ್ಲಾದ್ಯಂತ ಶಾಲಾ- ಕಾಲೇಜು ವ್ಯಾಪ್ತಿಯಲ್ಲಿ 144ನಿಷೇದಾಜ್ಞೆ ಮುಂದುವರೆದಿದೆ. ಕಾಲೇಜು ಸುತ್ತಮುತ್ತ ಗುಂಪು ಸೇರುವಂತಿಲ್ಲ.

ಯಾವುದೇ ಸಭೆ ಸಮಾರಂಭ, ಪ್ರತಿಭಟನೆ ಮಾಡುವಂತಿಲ್ಲ. ಆಯಾ ಠಾಣಾ ವ್ಯಾಪ್ತಿಯಲ್ಲಿ ಪಿಯು, ಪದವಿ ಕಾಲೇಜಿಗೆ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ.ಎಲ್ಲ ಕಾಲೇಜುಗಳಲ್ಲಿ ಪೋಷಕರನ್ನು ಕರೆದು ಶಾಂತಿ ಸಭೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments