ರಾಜೀನಾಮೆ ಸಲ್ಲಿಸಿದ ಈಶ್ವರಪ್ಪ

Webdunia
ಶನಿವಾರ, 16 ಏಪ್ರಿಲ್ 2022 (06:41 IST)
ಬೆಂಗಳೂರು : ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಒತ್ತಾಯಕ್ಕೆ ಮಣಿದು ಹೈಕಮಾಂಡ್ ತೀರ್ಮಾನದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನಿನ್ನೆ ನೀಡಿದ್ದ ಹೇಳಿಕೆಯಂತೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನಾನಲ್ಲ ಅಪರಾಧ ಎಸಗಿಲ್ಲ ಎನ್ನುವ ಮಾತನ್ನು ಪುನರುಚ್ಚರಿಸುತ್ತಿರುವ ಈಶ್ವರಪ್ಪ ಹೈಕಮಾಂಡ್ ಸೂಚನೆಯ ಮೇರೆಗೆ ಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ, ಈಶ್ವರಪ್ಪ ಸಚಿವರಾಗಿ ಶಿವಮೊಗ್ಗದ ಶುಭಶ್ರೀ ಸಮುದಾಯ ಭವನವನ್ನು ಉದ್ಘಾಟಿಸಿದರು. ಈ ವೇಳೆ ಈಶ್ವರಪ್ಪ ಬೆಂಬಲಿಗರು, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಯಮತ್ತೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳಿಗೆ ಕಾಲಿಗೆ ಗುಂಡೇಟು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ

ಮುಂದಿನ ಸುದ್ದಿ
Show comments