Webdunia - Bharat's app for daily news and videos

Install App

ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್

Webdunia
ಮಂಗಳವಾರ, 19 ಸೆಪ್ಟಂಬರ್ 2023 (07:34 IST)
ಬೆಂಗಳೂರು : ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ ಗಣೇಶ ಚತುರ್ಥಿ ಹಬ್ಬದಂದೇ ಗುಡ್ನ್ಯೂಸ್ ಕೊಟ್ಟಿದೆ. ಸೂರ್ಯ ಶಿಕಾರಿಗೆ ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

ಇದೀಗ ನಿಗದಿತ ಕಕ್ಷೆ (ಐ1 ಪಾಯಿಂಟ್) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಟ್ವಿಟ್ಟರ್ ಘಿ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. SಖಿಇPS ಉಪಕರಣದ ಸಂವೇದಕಗಳು (ಸೆನ್ಸಾರ್ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್ಗಳನ್ನು ಅಳೆಯಲು ಪ್ರಾರಂಭಿಸಿದೆ.

ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments