ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್

Webdunia
ಮಂಗಳವಾರ, 19 ಸೆಪ್ಟಂಬರ್ 2023 (07:34 IST)
ಬೆಂಗಳೂರು : ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ ಗಣೇಶ ಚತುರ್ಥಿ ಹಬ್ಬದಂದೇ ಗುಡ್ನ್ಯೂಸ್ ಕೊಟ್ಟಿದೆ. ಸೂರ್ಯ ಶಿಕಾರಿಗೆ ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

ಇದೀಗ ನಿಗದಿತ ಕಕ್ಷೆ (ಐ1 ಪಾಯಿಂಟ್) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಟ್ವಿಟ್ಟರ್ ಘಿ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. SಖಿಇPS ಉಪಕರಣದ ಸಂವೇದಕಗಳು (ಸೆನ್ಸಾರ್ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್ಗಳನ್ನು ಅಳೆಯಲು ಪ್ರಾರಂಭಿಸಿದೆ.

ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments