Webdunia - Bharat's app for daily news and videos

Install App

ರಾಜ್ಯಾದ್ಯಂತ ಉದ್ಯಮಿಗಳ ಐಟಿ ಶಾಕ್!

Webdunia
ಬುಧವಾರ, 1 ಜೂನ್ 2022 (10:18 IST)
ಬೆಂಗಳೂರು : ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಸಿನೆಸ್ಮೆನ್ಗಳಿಗೆ ಬಿಸಿ ಮುಟ್ಟಿಸಿದ್ದು, ರಾಜ್ಯಾದ್ಯಂತ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ.
 
ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಬಿಸಿನೆಸ್ಮೆನ್ಗಳ ಮನೆ ಹಾಗೂ ಕಚೇರಿಗಳ ಮೇಲೆ 600ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ದಾಳಿ ನಡೆಸಿದೆ.

ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವವರನ್ನು ಪತ್ತೆ ಮಾಡಿ ಈ ದಾಳಿ ನಡೆಸಿದ್ದಾರೆ. ಮನೆಗಳ ಮೇಲೆ ಸರ್ಚ್ ವಾರೆಂಟ್ ತಂದು ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. 

ಗೋವಾ – ಕರ್ನಾಟಕ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆಸಿದೆ. ಈಗಾಗಲೇ ಲೆಕ್ಕಪತ್ರಗಳ ಶೋಧನೆ ನಡೆಸುತ್ತಿರುವ ಅಧಿಕಾರಿಗಳು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments