13 ಜಿಲ್ಲೆಗಳನ್ನು ಉದ್ಘಾಟಿಸಿದ ಜಗನ್

Webdunia
ಸೋಮವಾರ, 4 ಏಪ್ರಿಲ್ 2022 (14:56 IST)
ಅಮರಾವತಿ : ಆಂಧ್ರಪ್ರದೇಶ ಸೋಮವಾರ ರಾಜ್ಯದ ಹೊಸ ಆಡಳಿತಾತ್ಮಕ ನಕ್ಷೆಯನ್ನು ರಚಿಸಿದೆ.
 
13 ಹೊಸ ಜಿಲ್ಲೆಗಳ ರಚನೆಯೊಂದಿಗೆ ಆಂಧ್ರಪ್ರದೇಶದ ಒಟ್ಟು ಜಿಲ್ಲೆಗಳ ಸಂಖ್ಯೆ 26 ಕ್ಕೆ ಹೆಚ್ಚಿಸಲಾಗಿದೆ.
ಆಂಧ್ರಪ್ರದೇಶದ ಮುಖ್ಯ ಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೋಮವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ 13 ಹೊಸ ಜಿಲ್ಲೆಗಳನ್ನು ಉದ್ಘಾಟಿಸಿದರು.

ಹೊಸ ಜಿಲ್ಲೆಗಳ ರಚನೆ ರಾಜ್ಯದ ಎಲ್ಲಾ ಪ್ರದೇಶಗಳ ಅಭಿವೃದ್ಧಿಗೆ ಸುಲಭವಾಗಲು ನೂತನ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ಜಗನ್ ಮೋಹನ್ ರೆಡ್ಡಿ 2019ರ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, 25 ಲೋಕಸಭಾ ಕ್ಷೇತ್ರಗಳಲ್ಲಿ ಪ್ರತಿಯೊಂದನ್ನು ಜಿಲ್ಲೆಯನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು. 

ಶ್ರೀ ಬಾಲಾಜಿ, ಅನ್ನಮಯ್ಯ, ಶ್ರೀ ಸತ್ಯಸಾಯಿ, ನಂದ್ಯಾಲ, ಬಾಪಟ್ಲ, ಪಲ್ನಾಡು, ಏಲೂರು, ಎನ್ಟಿಆರ್, ಅನಕಾಪಲ್ಲಿ, ಕಾಕಿನಾಡ, ಕೋನಾ ಸೀಮಾ, ಮಾನ್ಯಂ, ಅಲ್ಲೂರಿ ಸೀತಾರಾಮ ರಾಜು ನೂತನ ಜಿಲ್ಲೆಗಳಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments