Webdunia - Bharat's app for daily news and videos

Install App

ಮೈತ್ರಿ ಸರ್ಕಾರದಲ್ಲಿ ನಡೆಯುತ್ತಿರುವ ಒಳಜಗಳದ ಬಗ್ಗೆ ಪ್ರತಿಕ್ರಿಯಿಸಿದ ನಟ ಜಗ್ಗೇಶ್

Webdunia
ಬುಧವಾರ, 30 ಮೇ 2018 (07:08 IST)
ಬೆಂಗಳೂರು : ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಶುರುವಾದ ನಂತರ ಇದೀಗ ಸಚಿವ ಖಾತೆಗಾಗಿ ಪೈಪೋಟಿ ನಡೆಯುತ್ತಿದೆ. ಈ ಬಗ್ಗೆ ನಟ ಜಗ್ಗೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಯಡಿಯೂರಪ್ಪ ನಿವಾಸದ ಮುಂದೆ ಮಾತನಾಡಿದ ಜಗ್ಗೇಶ್ ಅವರು,’ಎಲ್ಲರೂ ಮಾಡುವುದು ಅಧಿಕಾರಕ್ಕಾಗಿ. ಒಂದು ಸಿನೆಮಾ ಪ್ಲಾಫ್‌ ಮಾಡಲು 25 ಸಿನೆಮಾ ಬಿಡುತ್ತಾರೆ. ರಾಜಕೀಯವೂ ಹಾಗೆಯೇ. ಕುಮಾರಸ್ವಾಮಿ ಐದು ವರ್ಷ ಅಧಿಕಾರ ಮಾಡಲು ಖಂಡಿತ ಕಾಂಗ್ರೆಸ್ ಬಿಡಲ್ಲ. ಆಗಲೇ ಸಣ್ಣದಾಗಿ ಒಳಜಗಳ ಮೈತ್ರಿ ಸರ್ಕಾರದಲ್ಲಿ ಶುರುವಾಗಿದೆ. ವೇಣುಗೋಪಾಲ್ ಹೇಳಿಕೆಯನ್ನು ಎಲ್ಲರೂ ಗಮನಿಸಿರಬಹುದು. ಕೆಲವು ದಿನಗಳಲ್ಲಿ ಏನಾಗುತ್ತೆ ಅಂತ ಕಾದು ನೋಡಿ. ಮೈತ್ರಿ ಸರ್ಕಾರ ಎನ್ನುವುದಕ್ಕಿಂತ ಅಪವಿತ್ರ ಮೈತ್ರಿ ಎನ್ನುತ್ತೇನೆ. ಜನ ಸಿಂಗಲ್‌ ಲಾರ್ಜೆಸ್ಟ್‌ ಪಾರ್ಟಿಯನ್ನಾಗಿ ಮಾಡಿದ್ದರೂ ಮೈತ್ರಿ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments