Select Your Language

Notifications

webdunia
webdunia
webdunia
webdunia

ನವರಸನಾಯಕ ಜಗ್ಗೇಶ್ ಕತೆ ಏನಾಯಿತು?

ನವರಸನಾಯಕ ಜಗ್ಗೇಶ್ ಕತೆ ಏನಾಯಿತು?
ಬೆಂಗಳೂರು , ಮಂಗಳವಾರ, 15 ಮೇ 2018 (09:39 IST)
ಬೆಂಗಳೂರು: ಯಶವಂತಪುರದಲ್ಲಿ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿದ ನವರಸನಾಯಕ ಜಗ್ಗೇಶ್ ಇದೀಗ ಹಿನ್ನಡೆಯಲ್ಲಿದ್ದಾರೆ.

ಇಲ್ಲಿ ಜೆಡಿಎಸ್ ಮುನ್ನಡೆಯಲ್ಲಿದೆ. ಕಾಂಗ್ರೆಸ್ ನ ಎಸ್ ಟಿ ಸೋಮಶೇಖರ್ ದ್ವಿತೀಯ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಜಗ್ಗೇಶ್ ಗೆ ಬಿಜೆಪಿ ತನ್ನ ಮೂರನೇ ಪಟ್ಟಿಯಲ್ಲಿ ಈ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ಇದೇ ಮೊದಲ ಬಾರಿಗೆ ಬಿಜೆಪಿ ಟಿಕೆಟ್ ಪಡೆದುಕೊಂಡ ಜಗ್ಗೇಶ್ ಜಯಗಳಿಸುವುದು ಅನುಮಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೆ ಬಿದ್ದ ಘಟಾನುಘಟಿಗಳು ಇವರು