ನವರಸನಾಯಕ ಜಗ್ಗೇಶ್ ಕತೆ ಏನಾಯಿತು?

Webdunia
ಮಂಗಳವಾರ, 15 ಮೇ 2018 (09:39 IST)
ಬೆಂಗಳೂರು: ಯಶವಂತಪುರದಲ್ಲಿ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿದ ನವರಸನಾಯಕ ಜಗ್ಗೇಶ್ ಇದೀಗ ಹಿನ್ನಡೆಯಲ್ಲಿದ್ದಾರೆ.

ಇಲ್ಲಿ ಜೆಡಿಎಸ್ ಮುನ್ನಡೆಯಲ್ಲಿದೆ. ಕಾಂಗ್ರೆಸ್ ನ ಎಸ್ ಟಿ ಸೋಮಶೇಖರ್ ದ್ವಿತೀಯ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಜಗ್ಗೇಶ್ ಗೆ ಬಿಜೆಪಿ ತನ್ನ ಮೂರನೇ ಪಟ್ಟಿಯಲ್ಲಿ ಈ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ಇದೇ ಮೊದಲ ಬಾರಿಗೆ ಬಿಜೆಪಿ ಟಿಕೆಟ್ ಪಡೆದುಕೊಂಡ ಜಗ್ಗೇಶ್ ಜಯಗಳಿಸುವುದು ಅನುಮಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಒಬ್ಬರು ಜಗತನ್ನು, ಇನ್ನೊಬ್ಬರು ದೇಶವನ್ನು ನಾಶ ಮಾಡುತ್ತಿದ್ದಾರೆ: ಟ್ರಂಪ್, ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಮುಂದಿನ ಸುದ್ದಿ
Show comments