Webdunia - Bharat's app for daily news and videos

Install App

ಜಮ್ಮು-ಕಾಶ್ಮೀರದ ಶಾಲೆಗಳಿಗೆ ದೇಶಕ್ಕಾಗಿ ಬಲಿದಾನ !

Webdunia
ಶನಿವಾರ, 7 ಆಗಸ್ಟ್ 2021 (08:15 IST)
ಶ್ರೀನಗರ(ಆ. 07)  ದೇಶಕ್ಕಾಗಿ ಪ್ರಾಣ ತ್ಯಾಗ ಮಾಡುವ ಯೋಧರನ್ನು ಪ್ರತಿದಿನ ಸ್ಮರಣೆ ಮಾಡಲೇಬೇಕು.  ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ಜಮ್ಮು ಮತ್ತು ಕಾಶ್ಮೀರ ಮುಂದಾಗಿದ್ದು ಅಲ್ಲಿನ ಶಾಲಾ ಕಾಲೇಜಿಗೆ ಅವರ ಹೆಸರನ್ನು ಇಡಲು ಮುಂದಾಗಿದೆ.

ಪ್ರಾಣ ತ್ಯಾಗ ಮಾಡಿದ ಸೇನಾ ಅಧಿಕಾರಿಗಳು, ಪೊಲೀಸರು, ಸಿಆರ್ ಪಿಎಫ್ ಸಿಬ್ಬಂದಿಯ ಹೆಸರನ್ನು ಶಾಲಾ-ಕಾಲೇಜಿಗೆ ಇಡಲು ತೀರ್ಮಾನ  ಮಾಡಲಾಗಿದೆ.
ಜಮ್ಮು  ಮತ್ತು ಕಾಶ್ಮೀರದ ಡಿವಿಶನಲ್ ಕಮಿಷನರ್ ಅಲ್ಲಿನ ಡೆಪ್ಯೂಟಿ ಕಮಿಷನರ್ ಗೆ ಪತ್ರವೊಂದನ್ನು ಬರೆದಿದ್ದಾರೆ. ದೋಡಾ, ರಿಯಾಸಿ, ಪೂಂಚ್, ರಾಜೌರಿ, ಕಥುವಾ, ಸಾಂಬಾ, ರಂಬನ್, ಕಿಶ್ತ್ವಾರ್ ಮತ್ತು ಉದಂಪುರ್ ಜಿಲ್ಲೆಗಳಲ್ಲಿನ ಶಾಲೆಗಳ ಗುರುತು ಮಾಡಿ ಅವುಗಳಿಗೆ ಹುತಾತ್ಮರ ಹೆಸರು ಇಡುವ ಕೆಲಸ ಆರಂಭವಾಗಿದೆ.
ಪುಲ್ವಾಮಾ ದಾಳಿಯಂತಹ ಸಂದರ್ಭದಲ್ಲಿ, ನಕ್ಸಲ್ ಆಟಾಟೋಪಕ್ಕೆ ಯೋಧರು ಬಲಿಯಾಗಿದ್ದು ಅವರಿಗೆ ಈ ರೀತಿಯಲ್ಲಿ ಒಂದು ಗೌರವ ಸಲ್ಲಿಕೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments