Webdunia - Bharat's app for daily news and videos

Install App

ಜಮ್ಮು-ಕಾಶ್ಮೀರದ ಶಾಲೆಗಳಿಗೆ ದೇಶಕ್ಕಾಗಿ ಬಲಿದಾನ !

Webdunia
ಶನಿವಾರ, 7 ಆಗಸ್ಟ್ 2021 (08:15 IST)
ಶ್ರೀನಗರ(ಆ. 07)  ದೇಶಕ್ಕಾಗಿ ಪ್ರಾಣ ತ್ಯಾಗ ಮಾಡುವ ಯೋಧರನ್ನು ಪ್ರತಿದಿನ ಸ್ಮರಣೆ ಮಾಡಲೇಬೇಕು.  ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ಜಮ್ಮು ಮತ್ತು ಕಾಶ್ಮೀರ ಮುಂದಾಗಿದ್ದು ಅಲ್ಲಿನ ಶಾಲಾ ಕಾಲೇಜಿಗೆ ಅವರ ಹೆಸರನ್ನು ಇಡಲು ಮುಂದಾಗಿದೆ.

ಪ್ರಾಣ ತ್ಯಾಗ ಮಾಡಿದ ಸೇನಾ ಅಧಿಕಾರಿಗಳು, ಪೊಲೀಸರು, ಸಿಆರ್ ಪಿಎಫ್ ಸಿಬ್ಬಂದಿಯ ಹೆಸರನ್ನು ಶಾಲಾ-ಕಾಲೇಜಿಗೆ ಇಡಲು ತೀರ್ಮಾನ  ಮಾಡಲಾಗಿದೆ.
ಜಮ್ಮು  ಮತ್ತು ಕಾಶ್ಮೀರದ ಡಿವಿಶನಲ್ ಕಮಿಷನರ್ ಅಲ್ಲಿನ ಡೆಪ್ಯೂಟಿ ಕಮಿಷನರ್ ಗೆ ಪತ್ರವೊಂದನ್ನು ಬರೆದಿದ್ದಾರೆ. ದೋಡಾ, ರಿಯಾಸಿ, ಪೂಂಚ್, ರಾಜೌರಿ, ಕಥುವಾ, ಸಾಂಬಾ, ರಂಬನ್, ಕಿಶ್ತ್ವಾರ್ ಮತ್ತು ಉದಂಪುರ್ ಜಿಲ್ಲೆಗಳಲ್ಲಿನ ಶಾಲೆಗಳ ಗುರುತು ಮಾಡಿ ಅವುಗಳಿಗೆ ಹುತಾತ್ಮರ ಹೆಸರು ಇಡುವ ಕೆಲಸ ಆರಂಭವಾಗಿದೆ.
ಪುಲ್ವಾಮಾ ದಾಳಿಯಂತಹ ಸಂದರ್ಭದಲ್ಲಿ, ನಕ್ಸಲ್ ಆಟಾಟೋಪಕ್ಕೆ ಯೋಧರು ಬಲಿಯಾಗಿದ್ದು ಅವರಿಗೆ ಈ ರೀತಿಯಲ್ಲಿ ಒಂದು ಗೌರವ ಸಲ್ಲಿಕೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments