Select Your Language

Notifications

webdunia
webdunia
webdunia
webdunia

ನೀತಿ ಸಂಹಿತೆ ಉಲ್ಲಂಘಿಸಿದ ಜೆಡಿಎಸ್ ಅಭ್ಯರ್ಥಿಯಿಂದ ಭೋಜನಕೂಟ

ನೀತಿ ಸಂಹಿತೆ ಉಲ್ಲಂಘಿಸಿದ ಜೆಡಿಎಸ್ ಅಭ್ಯರ್ಥಿಯಿಂದ ಭೋಜನಕೂಟ
ಶಿವಮೊಗ್ಗ , ಬುಧವಾರ, 28 ಮಾರ್ಚ್ 2018 (18:49 IST)
ನೈರುತ್ಯ ಪದವೀದರರ ಜೆ.ಡಿ.ಎಸ್ ಅಭ್ಯರ್ಥಿ ಬೋಜೆ ಗೌಡರಿಂದ ಭೋಜನ ಕೂಟ ಏರ್ಪಡಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿ ನಾಲ್ಕು ಜಿಲ್ಲೆಯ ಉಪನ್ಯಾಸಕರಿಗೆ ಭೋಜನ ಕೂಟವನ್ನು ಬೋಜೆ ಗೌಡ ಆಯೋಜಿಸಿದ್ದರು.
ಶಿವಮೊಗ್ಗ ನಗರದ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿರುವ ಭೋಜನ ಕೂಟದ ಸ್ಥಳಕ್ಕೆ ಮಾಧ್ಯಮದವರು ತೆರಳಿ ಚಿತ್ರಿಕರಣ ಮಾಡಿಕೊಳ್ಳುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳದಿಂದ ಜೆಡಿಎಸ್ ಅಭ್ಯರ್ಥಿ ಬೋಜೆಗೌಡ ಕಾಲ್ಕಿತ್ತ ಘಟನೆ ನಡೆದಿದೆ.
 
ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಗಡಿ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಜಿಪಂ ಸದಸ್ಯತ್ವಕ್ಕೆ ರಾಜೀನಾಮೆ