ಹೈದರಾಬಾದ್ ತಲುಪಿದ ಕಾಂಗ್ರೆಸ್-ಜೆಡಿಎಸ್ ಶಾಸಕರು

Webdunia
ಶುಕ್ರವಾರ, 18 ಮೇ 2018 (09:11 IST)
ಹೈದರಾಬಾದ್: ಕರ್ನಾಟಕದ ಶಾಸಕರ ರೆಸಾರ್ಟ್ ರಾಜಕೀಯ ಈಗ ಬೆಂಗಳೂರಿನಿಂದ ಹೈದರಾಬಾದ್ ಗೆ ಶಿಫ್ಟ್ ಆಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಹೈದರಾಬಾದ್ ತಲುಪಿದ್ದಾರೆ.

ಅಲ್ಲಿನ ಬಂಜಾರ ಹಿಲ್ಸ್ ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್ ಗೆ ಎಲ್ಲಾ ಶಾಸಕರು ತಲುಪಿದ್ದಾರೆ. ಬಿಜೆಪಿಯ ಕೈಗೆ ಸಿಗದಂತೆ ಮಾಡಲು ಎರಡೂ ಪಕ್ಷಗಳ ನಾಯಕರು ಶಾಸಕರನ್ನು ಒಟ್ಟಾಗಿ ಕರೆದೊಯ್ದು ಒಂದೇ ಕಡೆ ನೆಲೆಸುವಂತೆ ಮಾಡಿದ್ದಾರೆ.

ಮೊದಲು ಕೇರಳದ ಕೊಚ್ಚಿಯ ರೆಸಾರ್ಟ್ ಗೆ ಶಾಸಕರನ್ನು ಕರೆದೊಯ್ಯಲಾಗುತ್ತದೆ ಎನ್ನಲಾಗಿತ್ತು. ಆದರೆ ಕೊನೆಗೆ ಹೈದರಾಬಾದ್ ಗೆ ಶಿಫ್ಟ್ ಮಾಡಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments