ಕೊನೆಗೂ ರಾಜೀನಾಮೆ ಸಲ್ಲಿಸಿದ ಜೆಡಿಎಸ್ ರೆಬಲ್ ಶಾಸಕರು

Webdunia
ಶನಿವಾರ, 24 ಮಾರ್ಚ್ 2018 (11:53 IST)
ಬೆಂಗಳೂರು: ಜೆಡಿಎಸ್ ನಿಂದ ಬಂಡಾಯವೆದ್ದಿದ್ದ ನಾಲ್ವರು ರೆಬಲ್ ಶಾಸಕರು ಕೊನೆಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಸ್ಪೀಕರ್ ಗೃಹ ಕಚೇರಿಗೆ ಆಗಮಿಸಿದ ನಾಲ್ವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಇವರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಸುದ್ದಿ ಮೊದಲೇ ಹಬ್ಬಿತ್ತು.

ಚೆಲುವರಾಯಸ್ವಾಮಿ, ಜಮೀರ್ ಅಹಮ್ಮದ್, ಭೀಮಾ ನಾಯ್ಕ್ ಮತ್ತು ಅಖಂಡ ಶ್ರೀನಿವಾಸ್ ರಾಜೀನಾಮೆ ನೀಡಿದ ಶಾಸಕರು. ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸಿರುವ ಇವರು ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಗುಡುಗು ಸಹಿತ ಮಳೆ, ರೆಡ್ ಅಲರ್ಟ್ ಘೋಷಣೆ

ಇಂತಹದ್ದೊಂದು ದಿನ ಬರುತ್ತೆ ಎಂದುಕೊಂಡಿರಲಿಲ್ಲ, ಇದು ನನಗೆ ಸಿಕ್ಕ ಸುಯೋಗ: ಪ್ರಧಾನಿ ಮೋದಿ

ನನಗೆ ಶಾಲು ಹೂ ಹಾಕುವ ಬದಲು ಅದೇ ಹಣ ಕಾಂಗ್ರೆಸ್ ಗೆ ನೀಡಿ, ಪಕ್ಷದ ಖಜಾನೆ ತುಂಬಲಿ: ಬಿಕೆ ಹರಿಪ್ರಸಾದ್

ಅತ್ತಿತ್ತ ನೋಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡೇ ಬಿಟ್ಟ ಡೆಲಿವರಿ ಬಾಯ್: ಶಾಕಿಂಗ್ ವಿಡಿಯೋ ಇಲ್ಲಿದೆ

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸಂಕಷ್ಟ ಸಮಯದಲ್ಲಿ ದೊಡ್ಡ ಆಫರ್ ಕೊಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments