Webdunia - Bharat's app for daily news and videos

Install App

`ಗೃಹಲಕ್ಷ್ಮಿʼಯರ ಖಾತೆಗೆ ಕಾಂಚಾಣ

Webdunia
ಶುಕ್ರವಾರ, 25 ಆಗಸ್ಟ್ 2023 (08:19 IST)
ಮೈಸೂರು : ಇದೇ ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅದ್ಧೂರಿ ಚಾಲನೆ ಸಿಗಲಿದೆ.  ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿಂದು ಮೈಸೂರಿಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವ ತಯಾರಿ ಸಭೆ ನಡೆಸಿದ್ದಾರೆ.
 
ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲ್ಯಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ಅನ್ನಭಾಗ್ಯ ಮಾಡುವ ಪ್ಲ್ಯಾನ್ ಇತ್ತು. ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ. ಹೀಗಾಗಿ ಗೃಹಲಕ್ಷ್ಮಿಯನ್ನ ಇಲ್ಲಿಂದ ಆರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಆಗುವ ಕಾರಣದಿಂದಾಗಿ ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ. ಆ.30 ರಂದು ಒಂದು ಬಟನ್ ಒತ್ತಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್ಗಳು ಫಲಾನುಭವಿಗಳ ಮೊಬೈಲ್ ನಂಬರ್ಗಳಿಗೆ ಬರುತ್ತದೆ. ಎಲ್ಲಾ ಹಣವನ್ನ ಬ್ಯಾಂಕ್ಗೆ ಡೆಪಾಸಿಟ್ ಮಾಡಿದ್ದೇವೆ. ಸರ್ವರ್ ಸಮಸ್ಯೆಯಾದ್ರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಅಂತಲೂ ಡಿಕೆಶಿ ಸ್ಪಷ್ಟನೆ ಕೊಟ್ಟಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments