Webdunia - Bharat's app for daily news and videos

Install App

ಬಿಜೆಪಿ ಜಾಹೀರಾತಿಗೆ ಆಯೋಗ ತಡೆ ನೀಡಿದ್ದಕ್ಕೆ ಕಿಡಿಕಾರಿದ ಶೋಭಾ ಕರಂದ್ಲಾಜೆ

Webdunia
ಶನಿವಾರ, 28 ಏಪ್ರಿಲ್ 2018 (14:31 IST)
ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಬಿಜೆಪಿಯ ಜಾಹೀರಾತುಗಳಿಗೆ ಚುನಾವಣಾ ಆಯೋಗ ತಡೆ ನೀಡಿರುವ ಹಿನ್ನಲೆಯಲ್ಲಿ ಇದೀಗ ಶೋಭಾ ಕರಂದ್ಲಾಜೆ ಅವರು ತಡೆ ನೀಡಿದ ಆದೇಶವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ ಬಿಜೆಪಿ ಜನವಿರೋಧಿ ಸರ್ಕಾರ, ಮೂರು ಭಾಗ್ಯ, ವಿಫಲ ಸರ್ಕಾರದ ಹೆಸರಲ್ಲಿ ಜಾಹೀರಾತು ತಯಾರಿಸಿತ್ತು. ಈ ಜಾಹೀರಾತಿನ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಉಗ್ರಪ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಕಾರಣ ಚುನಾವಣಾ ಆಯೋಗ ಮೂರು ಜಾಹೀರಾತನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. 
 
ಇದರಿಂದ ಕೋಪಗೊಂಡ ಶೋಭಾ ಕರಂದ್ಲಾಜೆ ಅವರು,’ ಜಾಹೀರಾತುಗಳಿಗೆ ಆಯೋಗದ ಅನುಮತಿ ಪಡೆದಿದ್ದೇವೆ. ಉಗ್ರಪ್ಪನವರಿಗೆ ಬಿಜೆಪಿ ಜಾಹೀರಾತಿನ ಮೇಲೆ ಹೊಟ್ಟೆ ಉರಿಯಾಗಿದ್ದು. ಅದಕ್ಕೆ ದೂರು ಕೊಟ್ಟಿದ್ದಾರೆ. ಚುನಾವಣಾ ಆಯೋಗ ಅನುಮತಿ ನೀಡಿ, ಕೆಲ ಬದಲಾವಣೆಗಳನ್ನ ಹೇಳಿ ಈಗ ತಡೆ ಕೊಟ್ಟಿರುವುದು ಸರಿಯಲ್ಲ. ಚುನಾವಣಾ ಆಯೋಗ ಜಾಹಿರಾತುಗಳನ್ನು ಮರು ಪರಿಶೀಲನೆ ಮಾಡಬೇಕು. ಏಕಪಕ್ಷೀಯ ನಿರ್ಧಾರದಂತೆ ಕಾಣಿಸುತ್ತಿದೆ. ಅಧಿಕಾರಿಗಳು ಏಕಪಕ್ಷೀಯವಾಗಿ ನಡೆದುಕೊಳ್ಳಬಾರದು. ತಡೆ ನೀಡಿದ ಆದೇಶವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ಮುಂದಿನ ಸುದ್ದಿ
Show comments