Webdunia - Bharat's app for daily news and videos

Install App

ಹಣಕಾಸು ಖಾತೆಗಾಗಿ ಡಿಕೆಶಿ, ಪರಮೇಶ್ವರ್, ಎಚ್ ಡಿಕೆ ನಡುವೆಯೇ ಫೈಟ್?!

Webdunia
ಮಂಗಳವಾರ, 29 ಮೇ 2018 (08:50 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮುಖ್ಯಮಂತ್ರಿಯಾಗಿ ಏನೋ ಕುಮಾರಸ್ವಾಮಿ ಆಯ್ಕೆಯಾದರು. ಆದರೆ ಪ್ರಮುಖ ಹಣಕಾಸು ಖಾತೆಗಾಗಿ ಇದೀಗ ಎರಡೂ ಪಕ್ಷದೊಳಗೆ ಫೈಟ್ ನಡೆಯುತ್ತಿದೆ.

ಹಣಕಾಸು ಖಾತೆಗಾಗಿ ಮೂವರು ಪ್ರಮುಖರು ಕಣ್ಣಿಟ್ಟಿದ್ದು, ಇದರಲ್ಲಿ ಯಾರಿಗೆ ನೀಡಬೇಕು ಎಂಬ ಗೊಂದಲಕ್ಕೆ ಹೈಕಮಾಂಡ್ ತಲುಪಿದೆ.

ಶಾಸಕರನ್ನು ಪಕ್ಷದ ಹಿಡಿತದಲ್ಲಿಟ್ಟುಕೊಳ್ಳಲು ಶ್ರಮಿಸಿದ ಡಿಕೆ ಶಿವಕುಮಾರ್ ಹಣಕಾಸು ಖಾತೆಗಾಗಿ ಬೇಡಿಕೆಯಿಡುತ್ತಿದ್ದಾರೆ. ಇನ್ನೊಂದೆಡೆ ನನಗೆ ಹಣಕಾಸು ಖಾತೆ ಕೊಟ್ಟರೆ ಪಕ್ಷಕ್ಕೆ ಬೇರೆ ಇಮೇಜ್ ತಂದುಕೊಡುತ್ತೇನೆಂದು ಪರಮೇಶ್ವರ್ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಹಣಕಾಸು ಖಾತೆಯನ್ನೇ ನೀಡಿದರೆ ತಮ್ಮ ಅಧಿಕಾರದ ಅರ್ಧ ಭಾಗ ಕೊಟ್ಟಂತೆ ಎಂದು ಬಿಟ್ಟುಕೊಡಲು ನಿರಾಕರಿಸುತ್ತಿದ್ದಾರೆ. ಇದೆಲ್ಲದರಿಂದಾಗಿ ಖಾತೆ ಬಿಕ್ಕಟ್ಟು ಬಗೆಹರಿಯುತ್ತಲೇ ಇಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments