ಹಣಕಾಸು ಖಾತೆಗಾಗಿ ಡಿಕೆಶಿ, ಪರಮೇಶ್ವರ್, ಎಚ್ ಡಿಕೆ ನಡುವೆಯೇ ಫೈಟ್?!

Webdunia
ಮಂಗಳವಾರ, 29 ಮೇ 2018 (08:50 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮುಖ್ಯಮಂತ್ರಿಯಾಗಿ ಏನೋ ಕುಮಾರಸ್ವಾಮಿ ಆಯ್ಕೆಯಾದರು. ಆದರೆ ಪ್ರಮುಖ ಹಣಕಾಸು ಖಾತೆಗಾಗಿ ಇದೀಗ ಎರಡೂ ಪಕ್ಷದೊಳಗೆ ಫೈಟ್ ನಡೆಯುತ್ತಿದೆ.

ಹಣಕಾಸು ಖಾತೆಗಾಗಿ ಮೂವರು ಪ್ರಮುಖರು ಕಣ್ಣಿಟ್ಟಿದ್ದು, ಇದರಲ್ಲಿ ಯಾರಿಗೆ ನೀಡಬೇಕು ಎಂಬ ಗೊಂದಲಕ್ಕೆ ಹೈಕಮಾಂಡ್ ತಲುಪಿದೆ.

ಶಾಸಕರನ್ನು ಪಕ್ಷದ ಹಿಡಿತದಲ್ಲಿಟ್ಟುಕೊಳ್ಳಲು ಶ್ರಮಿಸಿದ ಡಿಕೆ ಶಿವಕುಮಾರ್ ಹಣಕಾಸು ಖಾತೆಗಾಗಿ ಬೇಡಿಕೆಯಿಡುತ್ತಿದ್ದಾರೆ. ಇನ್ನೊಂದೆಡೆ ನನಗೆ ಹಣಕಾಸು ಖಾತೆ ಕೊಟ್ಟರೆ ಪಕ್ಷಕ್ಕೆ ಬೇರೆ ಇಮೇಜ್ ತಂದುಕೊಡುತ್ತೇನೆಂದು ಪರಮೇಶ್ವರ್ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಹಣಕಾಸು ಖಾತೆಯನ್ನೇ ನೀಡಿದರೆ ತಮ್ಮ ಅಧಿಕಾರದ ಅರ್ಧ ಭಾಗ ಕೊಟ್ಟಂತೆ ಎಂದು ಬಿಟ್ಟುಕೊಡಲು ನಿರಾಕರಿಸುತ್ತಿದ್ದಾರೆ. ಇದೆಲ್ಲದರಿಂದಾಗಿ ಖಾತೆ ಬಿಕ್ಕಟ್ಟು ಬಗೆಹರಿಯುತ್ತಲೇ ಇಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಮುಂದಿನ ಸುದ್ದಿ
Show comments