Webdunia - Bharat's app for daily news and videos

Install App

ದಿನೇ ದಿನೇ ಏರುತ್ತಿದೆ ಕರ್ನಾಟಕದ ಸಾಲ!

Webdunia
ಶುಕ್ರವಾರ, 6 ಜುಲೈ 2018 (09:18 IST)
ಬೆಂಗಳೂರು: ರಾಜ್ಯ ಬಜೆಟ್ ಘೋಷಿಸಿದ ಬೆನ್ನಲ್ಲೇ ಹೊಸ ಹೊಸ ಯೋಜನೆಗಳು, ಅನುದಾನಗಳಿಗಾಗಿ ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ.

ಆದರೆ ಹೊಸ ಹೊಸ ಯೋಜನೆಗಳಿಗಾಗಿ ಸಾವಿರಾರು ಕೋಟಿ ರೂ. ತೊಡಗಿಸಿಕೊಳ್ಳುವಾಗ ರಾಜ್ಯದ ಸಾಲದ ಮೂಟೆಯೂ ಹೆಚ್ಚಾಗುತ್ತಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ ಸಾಲ ಮಾಡುತ್ತಿರುವ ಪ್ರಮಾಣ ಹೆಚ್ಚಾಗುತ್ತಿದೆ ಎಂದು ದೂರಿದ್ದ ಸಿಎಂ ಕುಮಾರಸ್ವಾಮಿ ಇಂದು ತಾವೂ ಅದೇ ಹಾದಿಯಲ್ಲಿ ತೊಡಗಿದ್ದಾರೆ.

ಈ ವರ್ಷ 47,137 ಕೋಟಿ ರೂ. ಸಾಲ ಮಾಡುವ ಪ್ರಸ್ತಾಪವನ್ನು ಬಜೆಟ್ ನಲ್ಲಿ ಇಟ್ಟಿದ್ದಾರೆ. ಇದರೊಂದಿಗೆ ರಾಜ್ಯದ ಒಟ್ಟು ಸಾಲ ಈ ವರ್ಷದ ಅಂತ್ಯಕ್ಕೆ 2,92,220 ಕೋಟಿ ರೂ.ಗೆ ಏರಿಕೆಯಾಗಬಹುದೆಂದು ನಿರೀಕ್ಷಿಸಲಾಗಿದೆ.

ಇದು ಒಟ್ಟು ಆಂತರಿಕ ಉತ್ಪನ್ನದ ಶೇ. 20. 75 ರಷ್ಟೇ ಆದರೂ, ಈ ರೀತಿ ದಿನೇ ದಿನೇ ಸಾಲದ ಪ್ರಮಾಣ ಏರಿಕೆಯಾಗುತ್ತಿದ್ದರೆ, ಆದಾಯದ ಪ್ರಮಾಣ ಸಹಜವಾಗಿಯೇ ಕಮ್ಮಿಯಾಗಬಹುದು. ಇದು ರಾಜ್ಯದ ಆರ್ಥಿಕತೆ ಮೇಲೆ ಹೊಡೆತ ಬೀರಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments