Webdunia - Bharat's app for daily news and videos

Install App

ಸಚಿವ ಸಂಪುಟ ತಲೆನೋವು ಶಮನ! ಇದೀಗ ಪ್ರಮುಖ ಖಾತೆಗಳಿಗೆ ನಾಯಕರ ಪೈಪೋಟಿ

Webdunia
ಶನಿವಾರ, 2 ಜೂನ್ 2018 (09:29 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ತಲೆನೋವು ಶಮನವಾಗಿದ್ದು, ಇದೀಗ ಪ್ರಮುಖ ನಾಯಕರು ತಮ್ಮ ಪಕ್ಷದ ನಾಯಕರಿಗೆ ಪ್ರಮುಖ ಖಾತೆಗಳಿಗಾಗಿ ಡಿಮ್ಯಾಂಡ್ ಮಾಡಲು ಶುರು ಮಾಡಿದ್ದಾರೆ.

ನಿನ್ನೆ ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲಿ ಕಾಂಗ್ರೆಸ್ ನಾಯಕರು ಜತೆಗೂಡಿ ಸಭೆ ನಡೆಸಿದ್ದು, ಸಂಪುಟ ವಿಸ್ತರಣೆ ಸಂಕಟ ಬಗೆಹರಿಸಿದ್ದಾರೆ. ಹಣಕಾಸು, ನೀರಾವರಿ ಸೇರಿದಂತೆ ಪ್ರಮುಖ ಖಾತೆಗಳು ಜೆಡಿಎಸ್ ಪಾಲಾಗಿದೆ.

ಆದರೆ ಇದೀಗ ಆಕಾಂಕ್ಷಿಗಳ ದಂಡು ತಮ್ಮ ತಮ್ಮ ಪಕ್ಷದ ನಾಯಕರ ಹಿಂದೆ ಬಿದ್ದಿದೆ. ಡಿಕೆ ಶಿವಕುಮಾರ್, ಶ್ಯಾಮನೂರು ಶಿವಶಂಕರಪ್ಪ, ರಾಮಲಿಂಗಾ ರೆಡ್ಡಿ ಪ್ರಮುಖ ಖಾತೆಗಳಿಗಾಗಿ ಪಟ್ಟು ಹಿಡಿದಿದ್ದಾರೆ. ಇತ್ತ ಜೆಡಿಎಸ್ ನಲ್ಲೂ ಎಚ್ ಡಿ ರೇವಣ್ಣ ಗೃಹ ಖಾತೆ ಮೇಲೆಯೇ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಮುಂದಿನ ವಾರ ಯಾರಿಗೆ ಯಾವ ಖಾತೆ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments