ರಾಜ್ಯದ ಶಾಸಕರು, ಸಚಿವರಿಗೆ ಕಾಡುತ್ತಿದೆ ಫೋನ್ ಟ್ಯಾಪಿಂಗ್ ಭಯ!

Webdunia
ಬುಧವಾರ, 29 ಆಗಸ್ಟ್ 2018 (08:37 IST)
ಬೆಂಗಳೂರು: ಮೈತ್ರಿ ಸರ್ಕಾರದ ಕೆಲವು ಶಾಸಕರು ಬಂಡಾಯವೆದ್ದು, ಸರ್ಕಾರ ಉರುಳಿಸಲು ಸಂಚು ನಡೆಸಿದ್ದಾರೆಂಬ ಗುಮಾನಿ ಹಿನ್ನಲೆಯಲ್ಲಿ ಸಚಿವರು, ಶಾಸಕರ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂಬ ಭಯ ಶುರುವಾಗಿದೆ.
 

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನ ಕೆಲವು ಪ್ರಮುಖ ಶಾಸಕರ ಫೋನ್ ಟ್ಯಾಪಿಂಗ್ ಕಳೆದ ಒಂದು ವಾರದಿಂದ ನಡೆಯುತ್ತಿದ್ದು, ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ. ವಿಶೇಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಪ್ತರ ದೂರವಾಣಿ ಕದ್ದಾಲಿಕೆಯಾಗುತ್ತಿದೆ ಎನ್ನಲಾಗಿದೆ.

ಹೀಗಾಗಿ ಶಾಸಕರು, ಸಚಿವರು ಪ್ರಮುಖ ವಿಚಾರಗಳನ್ನು ಮಾತನಾಡಲು ಲ್ಯಾಂಡ್ ಲೈನ್ ಬಳಸುವಂತಾಗಿದೆ. ಮೊಬೈಲ್ ಮೂಲಕ ಯಾವುದೇ ವ್ಯವಹಾರ ಮಾಡದೇ ಇರಲು ರಾಜಕೀಯ ನಾಯಕರು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇದೀಗ ಎಲ್ಲಾ ರಾಜಕೀಯ ಪಕ್ಷಗಳೂ ಎಚ್ಚರಿಕೆಯಿಂದಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ದುಬಾರೆ ಆನೆ ಕಾದಾಟದಲ್ಲಿ ಮಹಿಳೆ ಸಾವು, ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಿ ಎಂದ ಈಶ್ವರ್ ಖಂಡ್ರೆ

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆ, ಮುಂದಿನ ಎರಡು ದಿನಗಳಿಗೆ ಎಚ್ಚರಿಕೆ ಗಮನಿಸಿ

ಬಿಜೆಪಿ ನಾಯಕರು ಸೈಕಲ್ ತುಳಿಯಲು ಕಾರಣಯಾರು: ಪ್ರಿಯಾಂಕ್ ಖರ್ಗೆ

ಕೇರಳ ಸಿಎಂ ಆಗಿ ವಿಡಿ ಸತೀಶನ್‌ ಪ್ರಮಾಣ ವಚನ, ಕೆಲಸ ಈಗ ಶುರು ಎಂದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments