ಕರುಣಾನಿಧಿ ಆರೋಗ್ಯದಲ್ಲಿ ಅಲ್ಪ ಚೇತರಿಕೆ

Webdunia
ಮಂಗಳವಾರ, 31 ಜುಲೈ 2018 (09:04 IST)
ಚೆನ್ನೈ: ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜ್ವರ, ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿ ರಕ್ತದೊತ್ತಡ ಏರುಪೇರಾದ ಹಿನ್ನಲೆಯಲ್ಲಿ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಭಾನುವಾರ ರಾತ್ರಿ ಅವರ ಆರೋಗ್ಯ ತೀರಾ ಗಂಭೀರ ಸ್ಥಿತಿಗೆ ತಲುಪಿತ್ತು.

ಈ ವೇಳೆ ಆಸ್ಪತ್ರೆಯ ಸುತ್ತ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಇಂದೂ ಕೂಡಾ ಅಭಿಮಾನಿಗಳು ಆಸ್ಪತ್ರೆಯ ಹೊರಗೆ ತಮ್ಮ ನೆಚ್ಚಿನ ನಾಯಕನ ಆರೋಗ್ಯ ಸ್ಥಿತಿ ಬಗ್ಗೆ ತಿಳಿಯಲು ಗುಂಪು ಸೇರಿದ್ದಾರೆ.

ಕರುಣಾನಿಧಿ ಕುಟುಂಬ ವರ್ಗ ಆಸ್ಪತ್ರೆಯಲ್ಲೇ ಇದೆ. ಇಂದು ಕರುಣಾನಿಧಿಯವರನ್ನು ಭೇಟಿ ಮಾಡಿರುವ ಡಿಎಂಕೆ ನಾಯಕ ಎ ರಾಜಾ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಈಗಲೂ ಐಸಿಯುವಿನಲ್ಲೇ ತಜ್ಞ ವೈದ್ಯರ ತಂಡ ಕರುಣಾನಿಧಿಗೆ ಚಿಕಿತ್ಸೆ ನೀಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ಮುಂದಿನ ಸುದ್ದಿ
Show comments