Webdunia - Bharat's app for daily news and videos

Install App

ಗೌರವ ಡಾಕ್ಟರೇಟ್ ತಿರಸ್ಕರಿಸಿದ್ದ ಕಾಯಕಯೋಗಿ : ನಿರಾಣಿ ಸಂತಾಪ

Webdunia
ಮಂಗಳವಾರ, 3 ಜನವರಿ 2023 (12:14 IST)
ಬೆಂಗಳೂರು : ತಮ್ಮ ಸರಳ ಜೀವನ ಹಾಗೂ ಪ್ರವಚನದ ಮೂಲಕ ನಾಡದಾಡುವ ನಿಜ ದೇವರು ಎಂದೇ ಭಕ್ತರಿಂದ ಕರೆಯುತ್ತಿದ್ದ ವಿಜಯಪುರ ಜ್ಞಾನ ಯೋಗಾನಂದಾ ಸಿದ್ದೇಶ್ವರ ಸ್ವಾಮೀಜಿ ಅವರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.

ವಿಜಯಪುರದ ಸಿದ್ದೇಶ್ವರ ಸ್ವಾಮಿಗಳು ನಡೆದಾಡುವ ವಿಶ್ವಕೋಶ. ಅವರ ಜ್ಞಾನ ಬೋಧನೆಯ ಲಾಭ ಪಡೆದು ಸನ್ಮಾರ್ಗದಲ್ಲಿ ನಡೆಯಬೇಕು. ಇವರ ಜ್ಞಾನ ಖ್ಯಾತಿ ದೇಶ-ವಿದೇಶಗಳಲ್ಲಿ ಪಸರಿಸಿದೆ.

ಇಂತಹ ಮಹಾನ್ ಜ್ಞಾನಿಯ ಜ್ಞಾನ ಸುಧೆಯ ಬೆಳಕಿನಲ್ಲಿ ಎಲ್ಲರೂ ಮುನ್ನಡೆಯುವ ಅಗತ್ಯವಿದ್ದು, ಇದುವೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದ್ದಾರೆ.

ಸಿದ್ದೇಶ್ವರ ಸ್ವಾಮೀಜಿ ಅವರಂತಹ ಸರಳ ವ್ಯಕ್ತಿಯನ್ನು ಎಲ್ಲಿಯೂ ನೋಡಿಲ್ಲ, ಜ್ಞಾನದಲ್ಲಿ ಬೃಹತ್ ಪರ್ವತದಂತಿದ್ದರು. ಪ್ರತಿಯೊಬ್ಬರೂ ಸರಿದಾರಿಯಲ್ಲಿ ಜೀವನ ಸಾಗಿಸಲು ಸಿದ್ದೇಶ್ವರ ಸ್ವಾಮಿಗಳ ಪ್ರವಚನ ಕೇಳಲೇಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments