Webdunia - Bharat's app for daily news and videos

Install App

ಕೇದಾರನಾಥ ಯಾತ್ರೆ ಸ್ಥಗಿತ!

Webdunia
ಭಾನುವಾರ, 10 ಜುಲೈ 2022 (10:37 IST)
ಡೆಹ್ರಾಡೂನ್ : ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಅಮರನಾಥದಲ್ಲಿ ನಡೆದ ಘಟನೆ ಬೆನ್ನಲ್ಲೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದ್ದು, ನಿನ್ನೆ ಸಂಜೆ ಅಮರನಾಥದಲ್ಲಿ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ ಹಾಕಲಾಗಿದ್ದ ಶಿಬಿರಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದೆ. ಇದುವರೆಗೆ 16 ಜನರು ಮೃತಪಟ್ಟಿದ್ದಾರೆ. 

ದೇಶಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments