‘ದಯವಿಟ್ಟು ಪ್ರಧಾನಿ ಮೋದಿಗೆ ಹೇಳಿ..’ ಎನ್ನುತ್ತಾ ಕಣ್ಣೀರು ಹಾಕಿದ ಕೇರಳ ಶಾಸಕ

Webdunia
ಭಾನುವಾರ, 19 ಆಗಸ್ಟ್ 2018 (09:03 IST)
ತಿರುವನಂತಪುರಂ: ಕೇರಳದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಜನ ಜೀವನ ತೀರಾ ಹದಗೆಟ್ಟಿದೆ. ಜನರು ಸುರಕ್ಷಿತ ಸ್ಥಳಗಳಿಗೆ ಹೋಗಲು ಪರದಾಡುತ್ತಿರುವಾಗ ಶಾಸಕರೊಬ್ಬರೇ ಟಿವಿ ಎದುರು ಕಣ್ಣೀರು ಹಾಕಿದ ಘಟನೆ ನಡೆದಿದೆ.

ಚೆಂಗನ್ನೂರು ಶಾಸಕ ಸಾಜಿ ಚೆರಿಯನ್  ತಮ್ಮ ಕ್ಷೇತ್ರದಲ್ಲಿ ಜನರ ಅವಸ್ಥೆ ಕಂಡು ದುಃಖ ತಡೆಯಲಾಗದೇ ಟಿವಿ ಕ್ಯಾಮರಾ ಎದುರು ‘ದಯವಿಟ್ಟು ಪ್ರಧಾನಿ ಮೋದಿಗೆ ಯಾರಾದರೂ ಇಲ್ಲಿಗೆ ಹೆಲಿಕಾಪ್ಟರ್ ಕಳುಹಿಸಿಕೊಡಲು ಹೇಳಿ.. ಇಲ್ಲವಾದರೆ ಇಲ್ಲಿನ ಜನ ಸಾಯ್ತಾರೆ’ ಎಂದು ಕಣ್ಣೀರು ಹಾಕಿದ್ದಾರೆ.

‘ನಮ್ಮ ಜನರ ಬಳಿ ಸಣ್ಣ ಪುಟ್ಟ ದೋಣಿ, ತೆಪ್ಪಗಳಿವೆ. ಇಲ್ಲಿ ನೀರು ಭಾರೀ ರಭಸವಾಗಿ ಹರಿಯುತ್ತಿದ್ದು, ತೆಪ್ಪಗಳ ಮೇಲೆ ಕುಳಿತು ಸುರಕ್ಷಿತ ಸ್ಥಳಗಳಿಗೆ ಹೋಗಲು ಸಾಧ್ಯವಿಲ್ಲ. ನಮಗೆ ಹೆಲಿಕಾಪ್ಟರ್ ಕಳುಹಿಸಿಕೊಡಿ ‘ ಎಂದು ಶಾಸಕ ಚೆರಿಯನ್ ಅಲವತ್ತುಗೈದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments