ಇಂದು ಸಂಜೆಯೇ ಕೇತುಗ್ರಸ್ತ ಸೂರ್ಯಗ್ರಹಣ

Webdunia
ಮಂಗಳವಾರ, 25 ಅಕ್ಟೋಬರ್ 2022 (06:15 IST)
ಬೆಂಗಳೂರು : ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಕಳೆಗಟ್ಟಿದೆ. ಆದರೆ ಈ ಬಾರಿ ದೀಪಾವಳಿಯಂದೇ ಸೂರ್ಯಗ್ರಹಣ ಆಗ್ತಿರೋದು ವಿಶೇಷ.

ಹೀಗಾಗಿ ಸಹಜವಾಗೇ ಶುಭ- ಅಶುಭದ ಲೆಕ್ಕಾಚಾರವೂ ಶುರುವಾಗಿದೆ. ಒಂದೆಡೆ ಬರೋಬ್ಬರಿ 27 ವರ್ಷಗಳ ಬಳಿಕ ದೀಪಾವಳಿಯ ದಿನ ಗ್ರಹಣ ಬಂದಿದ್ರೆ, ಇತ್ತ 3 ವರ್ಷಗಳ ಬಳಿಕ ಕೇತುಗ್ರಸ್ತ ಗ್ರಹಣ ಇಂದು ಸಂಭವಿಸಲಿದೆ.

ಇನ್ನು 15 ದಿನಗಳ ಅಂತರದಲ್ಲೇ ಚಂದ್ರಗ್ರಹಣ ಕೂಡ ಇರೋದ್ರಿಂದ ಕುತೂಹಲದ ಜೊತೆಗೆ ಜನಸಾಮಾನ್ಯರಿಗೆ ಆತಂಕವೂ ಎದುರಾಗಿದೆ. ಇದಕ್ಕೆಲ್ಲಾ ಪರಿಹಾರವೂ ಇರಲಿದ್ದು, ಗ್ರಹಣ ಕಾಲದಲ್ಲಿ ಈ ಆಚರಣೆಗಳನ್ನ ಮಾಡಿ.

ಇದನ್ನ ಮಾಡ್ಬೇಡಿ ಎಂದು ಜ್ಯೋತಿಷಿಗಳು ಸಲಹೆ ನೀಡಿದ್ದಾರೆ. ಇದೆಲ್ಲವನ್ನೂ ಹೊರತುಪಡಿಸಿದ್ರೆ ನಿಸರ್ಗದ ಸಹಜ ಪ್ರಕ್ರಿಯೆ ಗ್ರಹಣ ಕೌತುಕವನ್ನ ಕಣ್ತುಂಬಿಕೊಳ್ಳಲು ಆಸಕ್ತರು ತದಿಗಾಲಲ್ಲಿ ನಿಂತಿದ್ದಾರೆ.

 
ರಾಜ್ಯದಲ್ಲಿ ಗ್ರಹಣದ ಸಮಯ
* ಬೆಂಗಳೂರು- 10.9%.
ಗ್ರಹಣದ ಸಮಯ- ಸಂಜೆ 5.12-5.49
* ಮೈಸೂರು- 9.5%
ಗ್ರಹಣದ ಸಮಯ- ಸಂಜೆ 5.13 -5.51

* ಧಾರವಾಡ- 16.9%.
ಗ್ರಹಣದ ಸಮಯ- ಸಂಜೆ 5.01- 5.47
* ರಾಯಚೂರು- 16.67%
ಗ್ರಹಣದ ಸಮಯ- ಸಂಜೆ 5.01-5.47
* ಬಳ್ಳಾರಿ- 14.64%
ಗ್ರಹಣದ ಸಮಯ- ಸಂಜೆ 5.04-5.48. 

* ಬಾಗಲಕೋಟೆ- 17.33%.
ಗ್ರಹಣದ ಸಮಯ- ಸಂಜೆ 5.00-5.47
* ಮಂಗಳೂರು- 10.91%
ಗ್ರಹಣದ ಸಮಯ- ಸಂಜೆ 5.10 -5.50
* ಕಾರವಾರ- 15.15%
ಗ್ರಹಣದ ಸಮಯ-ಸಂಜೆ 5.03 -5.48

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments