ವಿರೋಧದ ನಡುವೆಯೂ ಹಂಗಾಮಿ ಸ್ಪೀಕರ್ ಆಗಿ ನೇಮಕವಾದ ಕೆಜಿ ಬೋಪಯ್ಯ

Webdunia
ಶುಕ್ರವಾರ, 18 ಮೇ 2018 (18:04 IST)
ಬೆಂಗಳೂರು: ನಾಳಿನ ವಿಶ್ವಾಸ ಮತ ಪ್ರಕ್ರಿಯೆಗೆ ರಾಜ್ಯ ರಾಜಕೀಯ ಸಜ್ಜುಗೊಂಡಿದೆ. ವಿಶ್ವಾಸ ಮತ ಪ್ರಕ್ರಿಯೆ ನಡೆಸಲು ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಶಾಸಕ ಕೆಜಿ ಬೋಪಯ್ಯ ಅವರನ್ನು ನೇಮಕ ಮಾಡಲಾಗಿದೆ.

ಇಂದು ಮಧ್ಯಾಹ್ನ ರಾಜ್ಯಪಾಲರ ವಜುಬಾಯಿ ವಾಲಾ, ಬೋಪಯ್ಯ ಅವರಿಗೆ ಪ್ರತಿಜ್ಞಾ ವಿಧಿ ನೆರವೇರಿಸಿದ್ದಾರೆ. ಆದರೆ ತರಾತುರಿಯಲ್ಲಿ ಬೋಪಯ್ಯ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.

ಅದೇನೇ ಇದ್ದರೂ ನಾಳಿನ ವಿಶ್ವಾಸ ಮತ ಪ್ರಕ್ರಿಯೆ ನಡೆಸಿಕೊಡುವ ಅಧಿಕಾರ ಮಾತ್ರ ಬೋಪಯ್ಯ ಅವರಿಗಿರುತ್ತದೆ. ವಿಶ್ವಾಸ ಮತ ಪ್ರಕ್ರಿಯೆಗೆ ಮೊದಲು ಬೆಳಿಗ್ಗೆ 11 ಗಂಟೆಗೆ ಎಲ್ಲಾ ಶಾಸಕರು ಪ್ರತಿಜ್ಞಾ ವಿಧಿ ನೆರವೇರಿಸಲಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ಮುಂದಿನ ಸುದ್ದಿ
Show comments