ಮೋದಿ ವಿರುದ್ದ ಸಂಸದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...!

Webdunia
ಬುಧವಾರ, 2 ಮೇ 2018 (15:48 IST)
ಕಲಬುರಗಿಯಲ್ಲಿ ಮಾತನಾಡಿದ ಲೋಕಸಭೆಯ ಕೇಂದ್ರೀಯ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಬಿಜೆಪಿ ನಾಯಕರಿಗೆ ಟಾನಿಕ್ ಕೊಡಲು ಬಂದಿಲ್ಲ. ಕಾರ್ಪೇಟ್ ಬಾಂಬಿಂಗ್ ಮಾಡಲು ಬಂದಿದ್ದೇನೆ ಎಂದಿದ್ದಾರೆ. ಜೊತೆಗೆ ಈ ದೇಶದಲ್ಲಿ ಕಾಂಗ್ರೆಸ್ ಮುಕ್ತ ಮಾಡ್ತಿನಿ ಎನ್ನುವ ಮೋದಿ ಉದ್ದೇಶ ಈಡೆರಲ್ಲ ಎಂದು ಖರ್ಗೆ ಭವಿಷ್ಯ ನುಡಿದ್ರು. 
 
ಕಲಬುರಗಿಯಲ್ಲಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕದ ಜನರು ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಘಟನೆಯ ಗುಲಾಮರಾಗಲು ಇಚ್ಚೆ ಪಡೋದಿಲ್ಲ. ಇದು ಮೋದಿ ಅರ್ಥ ಮಾಡಿಕೊಳ್ಳಬೇಕು ಎಂದ್ರು.
 
 ಈ ಹಿಂದೆ ಜನರು ಎಮೋಷನಲ್ ಆಗಿ ಮೋದಿ ಅವರಿಗೆ ಬೆಂಬಲ ನೀಡಿದ್ದಾರೆ. ಆದ್ರೆ ಅಭಿವೃದ್ದಿ ಮಾಡದ ಹಿನ್ನಲೆ ಜನರು ಬೇಸತ್ತು ಹೋಗಿದ್ದು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ನೀಡಲಿದ್ದಾರೆ ಎನ್ನುವ ವಿಶ್ವಾಸ ಖರ್ಗೆ ವ್ಯಕ್ತಪಡಿಸಿದ್ರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹವಾ ಜೋರಾಗಿದ್ದು ಈಗಗಾಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಂದು ಹೋಗಿದ್ದಾರೆ. ಇದೇ ತಿಂಗಳು 4ರಂದು ಮತ್ತೆ ಕಲಬುರಗಿಗೆ ಆಗಮಿಸಲಿದ್ದಾರೆ ಎಂದು ಖರ್ಗೆ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments