Webdunia - Bharat's app for daily news and videos

Install App

ಪ್ರವಾಹದ ಜತೆಗೆ ಕೊಡಗಿನ ಜನತೆಗೆ ಶಾಕ್ ಕೊಟ್ಟ ಸುಳ್ಳು ಸುದ್ದಿ!

Webdunia
ಭಾನುವಾರ, 19 ಆಗಸ್ಟ್ 2018 (09:08 IST)
ಮಡಿಕೇರಿ: ಮಹಾ ಮಳೆಯಿಂದಾಗಿ ಪ್ರವಾಹಕ್ಕೆ ತಮ್ಮ ಮನೆ ಮಠ ಕಳೆದುಕೊಂಡಿರುವ ಕೊಡಗು ಜನತೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿಯೊಂದು ಶಾಕ್ ಕೊಟ್ಟಿತು.

ಪ್ರವಾಹದಿಂದ ಜೀವ ರಕ್ಷಿಸಿಕೊಳ್ಳಲು ಹೆಣಗಾಡುತ್ತಿರುವ ಮಧ್ಯೆಯೇ ಕೊಡಗಿನಲ್ಲಿ ಭೂಕಂಪವಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಮತ್ತಷ್ಟು ಆತಂಕ ಸೃಷ್ಟಿಸಿತು.

ಆದರೆ ಇದೆಲ್ಲಾ ವದಂತಿ. ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಇಂತಹ ವದಂತಿಗಳಿಗೆಲ್ಲಾ ಕಿವಿಗೊಡಬೇಡಿ ಎಂದು ಸಿಎಂ ಕುಮಾರಸ್ವಾಮಿ ಜನತೆಗೆ ಮನವಿ ಮಾಡಿದ್ದಾರೆ. ಇಂತಹ ಪ್ರವಾಹ ಪರಿಸ್ಥಿತಿಯಲ್ಲೂ ಇಂತಹ ತಲೆಬುಡವಿಲ್ಲದ ಸುದ್ದಿ ಹಬ್ಬಿಸಿ ಜನರನ್ನು ಆತಂಕಕ್ಕೆ ದೂಡುತ್ತಿರುವುದು ವಿಪರ್ಯಾಸವೇ ಸರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಬಲ ಭೂಕಂಪಕ್ಕೆ ಅಫ್ಘಾನಿಸ್ತಾನ ತತ್ತರ: ಹೆಚ್ಚುತ್ತಲೇ ಇದೇ ಮೃತರ ಸಂಖ್ಯೆ

ಮೈಸೂರು ಅರಮನೆಯ ಸೌಂದರ್ಯವನ್ನು ಕಣ್ತುಂಬಿಕೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments