Webdunia - Bharat's app for daily news and videos

Install App

ಕೋವಿಡ್ 4ನೇ ಅಲೆ : ಇಂದು ಮಹತ್ವದ ಸಭೆ

Webdunia
ಸೋಮವಾರ, 25 ಏಪ್ರಿಲ್ 2022 (09:27 IST)
ಬೆಂಗಳೂರು : ಇತ್ತೀಚೆಗೆ ದೇಶದ ರಾಜಧಾನಿ ದೆಹಲಿ ಸೇರಿದಂತೆ ಇತರೆಡೆ ಕೋವಿಡ್ ಸೋಂಕಿತರ ಸಭೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ವಾರದ ಬಳಿಕ ಕೊರೊನಾ ನಾಲ್ಕನೇ ಅಲೆಯ ಆರಂಭದ ಬಗ್ಗೆ ತಜ್ಞರ ತಂಡ ಮುನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಮಧ್ಯಾಹ್ನ ಸಭೆ ನಡೆಯಲಿದೆ. ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಆರೋಗ್ಯ ಸಚಿವ ಡಾ. ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಸದಸ್ಯರು ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬುಧವಾರದಿಂದ ರಾಜ್ಯದಲ್ಲಿ ಕಟ್ಟುನಿಟ್ಟಿನ ಕೋವಿಡ್ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂಬೈ ರೈಲಿನಲ್ಲಿ ಖಾಸಗಿ ಅಂಗಾಂಗ ತೋರಿಸಿ ಯುವಕನ ಅಸಭ್ಯ ವರ್ತನೆ: video

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ: ತಪ್ಪದೇ ಈ ಕೆಲಸ ಮಾಡಿ

ಮುಂದಿನ ಸುದ್ದಿ
Show comments