ಕೋವಿಡ್ ಪ್ರಕರಣ ಏರಿಕೆ!

Webdunia
ಶನಿವಾರ, 25 ಜೂನ್ 2022 (07:03 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಝ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಕಳೆದ 24 ಗಂಟೆಯಲ್ಲಿ 858 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ.
 
ಅಲ್ಲದೆ ರಾಜ್ಯದಲ್ಲಿ ಓರ್ವ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು 682 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಈ ಮೂಲಕ ಇದುವರೆಗೆ 39,18,452 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 36,289 ಮಂದಿಯನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿದ್ದು, ಇದುವರೆಗೆ 6,68,37,154 ಮಂದಿಯನ್ನು ಪರೀಕ್ಷೆ ನಡೆಸಲಾಗಿದೆ. 

5067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಓರ್ವ ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ಒಟ್ಟು 40072 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

ಕೋವಿಡ್ ಪಾಸಿಟಿವಿಟಿ ದರ ಶೇ.2.36 ಇದ್ದು, ಮೃತರ ಪ್ರಮಾಣ ಶೇ.0.11 ಇದೆ. ಒಟ್ಟು 36,289 ಸ್ಯಾಂಪಲ್ (ಆರ್ಟಿಪಿಸಿಆರ್ 29,462 + 6,827 (ರ್ಯಾಪಿಡ್ + ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments