ಸರ್ಕಾರದ ಪರಿಹಾರ ಬೇಡ ಎಂದ ಕುಟುಂಬಗಳು

Webdunia
ಸೋಮವಾರ, 28 ಮಾರ್ಚ್ 2022 (12:13 IST)
ಬೆಂಗಳೂರು : ಕೋವಿಡ್ನಿಂದ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಿದ್ದ 50 ಸಾವಿರ ರೂ. ಪರಿಹಾರ ಧನವನ್ನು ಕರ್ನಾಟಕದ 893 ಕುಟುಂಬಗಳು ತಿರಸ್ಕರಿಸಿವೆ.

ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಕೊರೊನಾ ಪರಿಹಾರ ಧನವು ಕೇಂದ್ರ ಸರ್ಕಾರದಿಂದ ಘೋಷಣೆಯಾಗಿತ್ತು. ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ಒಂದು ಲಕ್ಷ ರೂ. ಪರಿಹಾರ ಧನವನ್ನು ನೀಡಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಟ್ಟು 1.5 ಲಕ್ಷ ರೂ. ಪರಿಹಾರ ಧನವನ್ನು ಘೋಷಣೆ ಮಾಡಲಾಗಿತ್ತು. 

ಸರ್ಕಾರ ಪರಿಹಾರ ಘೋಷಣೆ ಮಾಡಿದರೂ ಕುಟುಂಬಗಳ ಅವರ ಹೆಸರಿನಲ್ಲಿ ಹಣವನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿವೆ. ನಮಗೆ ಮೃತಪಟ್ಟವರ ಹೆಸರಿನಲ್ಲಿ ಸರ್ಕಾರದ ಹಣ ಬೇಡ. ಅದನ್ನು ಬಡವರಿಗೆ ನೀಡಿ ಎಂದು ಹೇಳಿವೆ. 

ರಾಜಧಾನಿ ಬೆಂಗಳೂರು ಒಂದರಲ್ಲೇ 521 ಕುಟುಂಬಗಳು ಕೋವಿಡ್ ಪರಿಹಾರ ಧನವನ್ನು ನಿರಾಕರಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments