Webdunia - Bharat's app for daily news and videos

Install App

ಈ ಸರ್ಕಾರ ಅಂಗವಿಕಲ ಮಗು: ಕೆಎಸ್ ಈಶ್ವರಪ್ಪ ವಾಗ್ದಾಳಿ

Webdunia
ಶನಿವಾರ, 2 ಜೂನ್ 2018 (13:34 IST)
ಬೆಂಗಳೂರು: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವನ್ನು ಅಂಗವಿಕಲ ಮಗುವಿಗೆ ಹೋಲಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ‘ಇದೊಂದು ಅಂಗವಿಕಲ ಸರ್ಕಾರ. ಅಂಗವಿಕಲ ಮಗು ಹುಟ್ಟಿದೆ. ಇದಕ್ಕೆ ಎರಡು ಕೈ, ನಾಲ್ಕು ಕಾಲು, ಹೊಟ್ಟೆ ಇನ್ನೆಷ್ಟೋ.. ಇದು ಹೆಚ್ಚು ದಿನ ಬದುಕಿರಲ್ಲ. ಹಾಗಿದ್ದರೂ ಅದನ್ನು ಬದುಕಿಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments