ನಾಟಕ ನಡೀತಾ ಇದೆ, ನೋಡೋಣ ಮುಂದೇನಾಗುತ್ತೆ ಅಂತ: ಕೆಎಸ್ ಈಶ್ವರಪ್ಪ ಲೇವಡಿ

Webdunia
ಬುಧವಾರ, 23 ಮೇ 2018 (09:13 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ನಾಟಕ ನಡೀತಾ ಇದೆ. ನಾವು ನೋಡ್ತಾ ಇದ್ದೀವಿ. ಮುಂದೇನಾಗುತ್ತದೆ ನೋಡೋಣ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಜತೆ ಸೇರಿಕೊಂಡು ಮೈತ್ರಿ ಸರ್ಕಾರ ಮಾಡಲು ಹೊರಟಿರುವ ಕುಮಾರಸ್ವಾಮಿ ರೈತರ ಸಾಲಮನ್ನಾ ವಿಚಾರದಲ್ಲಿ ಉಲ್ಟಾ ಹೇಳಿಕೆ ನೀಡಿರುವುದಕ್ಕೆ ಈಶ್ವರಪ್ಪ ಈ ರೀತಿ ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಪ್ರಣಾಳಿಕೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಇದೀಗ ಸಿಎಂ ಆಗಲು ಹೊರಟಿರುವಂತೆ ಕುಮಾರಸ್ವಾಮಿ ನಮಗೆ ಬಹುಮತ ಸಿಕ್ಕಿದ್ದರೆ ಸಂಪೂರ್ಣ ಸಾಲಮನ್ನಾ ಮಾಡುತ್ತಿದ್ದೆ. ಈಗ ಸಮ್ಮಿಶ್ರ ಸರ್ಕಾರವಾಗಿರುವುದರಿಂದ ಒಬ್ಬನೇ ಎಲ್ಲಾ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಧರ್ಮಸ್ಥಳದಲ್ಲಿ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಈಶ್ವರಪ್ಪ ಕುಮಾರ ಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

Video, 11 ಮಗನಿಗೆ ಕಾರು ಕೊಟ್ಟು ಕೇಸ್ ಹಾಕಿಸಿಕೊಂಡ ತಂದೆ

ಕರ್ನಾಟಕ ಎಂಎಲ್‌ಸಿ ಅಡ್ಡ ಮತದಾನ, ಸತ್ಯಶೋಧನಾ ಸಮಿತಿ ರಚಿಸಿ ವರದಿ ಒಪ್ಪಿಸಲು ಡೆಡ್‌ಲೈನ್‌

ಮುಂದಿನ ಸುದ್ದಿ
Show comments