Webdunia - Bharat's app for daily news and videos

Install App

ಯಡಿಯೂರಪ್ಪ ನಿರ್ಗಮಿಸುತ್ತಿದ್ದಂತೇ ಸದನದಲ್ಲಿ ಕುಮಾರಸ್ವಾಮಿ-ಡಿಕೆಶಿ ಸಂಭ್ರಮ

Webdunia
ಶನಿವಾರ, 19 ಮೇ 2018 (16:16 IST)
ಬೆಂಗಳೂರು: ಅತ್ತ ವಿಶ್ವಾಸ ಮತ ಕೇಳದೆಯೇ ಬಿಎಸ್ ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ರಾಜಭವನಕ್ಕೆ ಹೊರಟರೆ ಇತ್ತ ಸದನದಲ್ಲಿದ್ದ ಡಿಕೆ ಶಿವಕುಮಾರ್ ಮತ್ತು ಎಚ್ ಡಿ ಕುಮಾರಸ್ವಾಮಿ ಇತರ ಶಾಸಕರೊಂದಿಗೆ ಗೆಲುವಿನ ನಗೆ ಬೀರಿದರು.

ಡಿಕೆಶಿ ಮತ್ತು ಕುಮಾರಸ್ವಾಮಿ ಪರಸ್ಪರ ಕೈ ಎತ್ತಿ ಹಿಡಿದು ಛಾಯಾಗ್ರಾಹಕರಿಗೆ ಗೆಲುವಿನ ಪೋಸ್ ನೀಡಿದರು. ಈ ಸಂದರ್ಭದಲ್ಲಿ ಉಳಿದ ಶಾಸಕರೂ ಅವರ ಜತೆಗೆ ಸೇರಿಕೊಂಡರು.

ಇನ್ನೊಂದೆಡೆ ಯಡಿಯೂರಪ್ಪ ರಾಜಭವನಕ್ಕೆ ತೆರಳುವಾಗ ಗ್ಯಾಲರಿಯಲ್ಲಿ ಕಲಾಪ ವೀಕ್ಷಿಸಲು ಬಂದಿದ್ದ ಸಂಸದರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಶೋಭಾ ಕರಂದ್ಲಾಜೆ ಸೇರಿದಂತೆ ನಾಯಕರು ಕೈ ಕುಲುಕಿ ವಿದಾಯ ಕೋರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments