Webdunia - Bharat's app for daily news and videos

Install App

ಯಡಿಯೂರಪ್ಪ ನಿರ್ಗಮಿಸುತ್ತಿದ್ದಂತೇ ಸದನದಲ್ಲಿ ಕುಮಾರಸ್ವಾಮಿ-ಡಿಕೆಶಿ ಸಂಭ್ರಮ

Webdunia
ಶನಿವಾರ, 19 ಮೇ 2018 (16:16 IST)
ಬೆಂಗಳೂರು: ಅತ್ತ ವಿಶ್ವಾಸ ಮತ ಕೇಳದೆಯೇ ಬಿಎಸ್ ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ರಾಜಭವನಕ್ಕೆ ಹೊರಟರೆ ಇತ್ತ ಸದನದಲ್ಲಿದ್ದ ಡಿಕೆ ಶಿವಕುಮಾರ್ ಮತ್ತು ಎಚ್ ಡಿ ಕುಮಾರಸ್ವಾಮಿ ಇತರ ಶಾಸಕರೊಂದಿಗೆ ಗೆಲುವಿನ ನಗೆ ಬೀರಿದರು.

ಡಿಕೆಶಿ ಮತ್ತು ಕುಮಾರಸ್ವಾಮಿ ಪರಸ್ಪರ ಕೈ ಎತ್ತಿ ಹಿಡಿದು ಛಾಯಾಗ್ರಾಹಕರಿಗೆ ಗೆಲುವಿನ ಪೋಸ್ ನೀಡಿದರು. ಈ ಸಂದರ್ಭದಲ್ಲಿ ಉಳಿದ ಶಾಸಕರೂ ಅವರ ಜತೆಗೆ ಸೇರಿಕೊಂಡರು.

ಇನ್ನೊಂದೆಡೆ ಯಡಿಯೂರಪ್ಪ ರಾಜಭವನಕ್ಕೆ ತೆರಳುವಾಗ ಗ್ಯಾಲರಿಯಲ್ಲಿ ಕಲಾಪ ವೀಕ್ಷಿಸಲು ಬಂದಿದ್ದ ಸಂಸದರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಶೋಭಾ ಕರಂದ್ಲಾಜೆ ಸೇರಿದಂತೆ ನಾಯಕರು ಕೈ ಕುಲುಕಿ ವಿದಾಯ ಕೋರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments