13 ಕೈ ಶಾಸಕರು ಬಿಜೆಪಿಗೆ? ಕುಮಾರಸ್ವಾಮಿ ಸರ್ಕಾರ ಉರುಳುತ್ತಾ?

Webdunia
ಮಂಗಳವಾರ, 11 ಸೆಪ್ಟಂಬರ್ 2018 (10:07 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಬಿಜೆಪಿ ಪ್ರಯತ್ನ ಮುಂದುವರಿದಿದ್ದು, 13 ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿದೆ ಎನ್ನಲಾಗಿದೆ.

13 ಕಾಂಗ್ರೆಸ್ ಶಾಸಕರು ಮತ್ತು ಒಬ್ಬ ಪಕ್ಷೇತರ ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಪ್ರಯತ್ನ ನಡೆಸಿದೆ ಎನ್ನಲಾಗಿದೆ. ಸದ್ಯಕ್ಕೆ ವಿಧಾನಸಭೆ ಸಂಖ್ಯಾಬಲ 222 ಇದ್ದು, ಒಂದು ವೇಳೆ 13 ಕಾಂಗ್ರೆಸ್ ಶಾಸಕರು ಕೈ ಕೊಟ್ಟರೆ ಇದು 208 ಕ್ಕೆ ಇಳಿಕೆಯಾಗಲಿದೆ.

ಅಷ್ಟೇ ಅಲ್ಲದೆ, ಈಗ ಕಾಂಗ್ರೆಸ್-ಜೆಡಿಎಸ್ ಶಾಸಕರ ಸಂಖ್ಯೆ 118 ಆಗಿದ್ದು, ಕಾಂಗ್ರೆಸ್ ಶಾಸಕರು ಪಕ್ಷ ತೊರೆದರೆ ಇದು 108 ಕ್ಕೆ ಇಳಿಕೆಯಾಗಲಿದೆ. ಒಂದು ವೇಳೆ ವಿಧಾನಸಭೆ ಸಂಖ್ಯಾಬಲ 208 ಕ್ಕೆ ಇಳಿಕೆಯಾದರೆ ಆಗ ಬಹುಮತಕ್ಕೆ 105 ಸ್ಥಾನ ಸಿಕ್ಕರೆ ಸಾಕು. ಈ ವೇಳೆ ಪಕ್ಷೇತರ ಶಾಸಕ ಬಿಜೆಪಿಗೆ ಬೆಂಬಲ ಕೊಟ್ಟರೂ ಅದು ಕಮಲ ಪಕ್ಷಕ್ಕೆ ಅಧಿಕಾರ ಹಿಡಿಯಲು ಸುಲಭವಾಗಲಿದೆ. ಅಂತೂ ರಾಜ್ಯದ ರಾಜಕೀಯ ವಿದ್ಯಮಾನ ಇದೀಗ ಕುತೂಹಲದ ಕೇಂದ್ರ ಬಿಂದುವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments