Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಆರೋಗ್ಯ ಸ್ಥಿತಿ ನೆನೆದು ಕಣ್ಣೀರಿಟ್ಟ ಪುಟ್ಟರಾಜು

ಕುಮಾರಸ್ವಾಮಿ ಆರೋಗ್ಯ ಸ್ಥಿತಿ ನೆನೆದು ಕಣ್ಣೀರಿಟ್ಟ ಪುಟ್ಟರಾಜು
ಮಂಡ್ಯ , ಭಾನುವಾರ, 1 ಏಪ್ರಿಲ್ 2018 (16:34 IST)
ಮಂಡ್ಯದ ಪಾಂಡವಪುರ ದಲ್ಲಿ ನಡೆಯುತ್ತಿರುವ ರೈತ ಚೈತನ್ಯ ಯಾತ್ರೆಯಲ್ಲಿ ಸಂಸದ ಪುಟ್ಟರಾಜು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ಸ್ಥಿತಿ ನೆನೆದು ಕಣ್ಣೀರಿಟ್ಟ ಘಟನೆ ನಡೆಯಿತು.
 ರೈತ ಚೈತನ್ಯ ಯಾತ್ರೆಯಲ್ಲಿ ಮಾತನಾಡಿದ ಮಂಡ್ಯ ಜೆಡಿಎಸ್ ಸಂಸದ ಪುಟ್ಟರಾಜು, ಎಚ್ಡಿಕೆ ಇಸ್ರೇಲ್ ಪ್ರವಾಸದಲ್ಲಿದ್ದಾಗ ಅನಾರೋಗ್ಯ ಪೀಡಿತರಾಗಿದ್ದರು. ಅವರಿಗೆ ವ್ಯತ್ಯಾಸವಾಗಿದ್ದರೆ ನಾನು ಜನರ ಮುಂದೆ ಬರುತ್ತಿರಲಿಲ್ಲ ಎಂದರು.
 
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ನೆರೆದಿದ್ದ ಮತದಾರರಲ್ಲಿ ಮನವಿ ಮಾಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ವೇಶ್ಯಾವಾಟಿಕೆ: ಬಿಜೆಪಿ ಮುಖಂಡ ಅರೆಸ್ಟ್