Webdunia - Bharat's app for daily news and videos

Install App

ರಾಜ್ಯಪಾಲರ ಭೇಟಿಗೆ ಹೊರಟ ಕುಮಾರಸ್ವಾಮಿ, ಸಿದ್ದರಾಮಯ್ಯ

Webdunia
ಮಂಗಳವಾರ, 15 ಮೇ 2018 (17:48 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜಭವನಕ್ಕೆ ಭೇಟಿ ನೀಡಿದ್ದಾರೆ.

ಕುಮಾರಸ್ವಾಮಿ ಜತೆಗೆ ಟಿ ಶರವಣ ಇದ್ದಾರೆ. ಅತ್ತ ಸಿದ್ದರಾಮಯ್ಯ ಜತೆಗೆ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ತೆರಳಿದ್ದಾರೆ.

ಅಂತೂ ಹೈಡ್ರಾಮಾದ ಬಳಿಕ ದ್ವಿತೀಯ ಸ್ಥಾನದಲ್ಲಿದ್ದ ಕಾಂಗ್ರೆಸ್ ಮತ್ತು ತೃತೀಯ ಸ್ಥಾನದಲ್ಲಿದ್ದ ಜೆಡಿಎಸ್ ಜತೆ ಸೇರಿಕೊಂಡು ಕರ್ನಾಟಕದಲ್ಲಿ ಹೊಸ ಸರ್ಕಾರ ರಚಿಸಲು ಮುಂದಾಗಿದೆ. ಎರಡೂ ಪಕ್ಷದ ನಾಯಕರು ಇದೀಗ ರಾಜ್ಯಪಾಲರ ಭೇಟಿಗೆ ಕಾಯುತ್ತಿದ್ದಾರೆ. ರಾಜ್ಯಪಾಲರ ನಡೆ ಏನೆಂಬ ಕುತೂಹಲ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments