Webdunia - Bharat's app for daily news and videos

Install App

ನನ್ನನ್ನು ಖರೀದಿಸುವವರು ಇನ್ನೂ ಹುಟ್ಟಿಲ್ಲ: ಕುಮಾರಸ್ವಾಮಿ ಖಡಕ್ ನುಡಿ

Webdunia
ಗುರುವಾರ, 17 ಮೇ 2018 (08:45 IST)
ಬೆಂಗಳೂರು: ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಬಾರದು. ಹಾಗೆ ಮಾಡಿದರೆ ಶಾಸಕರ ಖರೀದಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ ‘104 ಶಾಸಕರಿರುವ ಬಿಜೆಪಿಗೆ ಬಹುಮತ ಎಲ್ಲಿದೆ? 2008 ರಲ್ಲಿ ಬಿಜೆಪಿಯವರು ಏನು ಮಾಡಿದ್ದರು? ಈಗ ಮತ್ತೆ ಅವರಿಗೆ ಆಪರೇಷನ್ ಕಮಲ ಮಾಡಲು ಚಿತಾವಣೆ ಕೊಟ್ಟಂತಾಗುತ್ತದೆ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲದೆ ಶಾಸಕರನ್ನು ಖರಿದಿ ಮಾಡಲು ಹೊರಟಿರುವ ಬಿಜೆಪಿ ಮೇಲೆ ಕೆಂಡಾಮಂಡಲಾಗಿರುವ ಎಚ್ ಡಿಕೆ ನನ್ನನ್ನು ಖರೀದಿ ಮಾಡುವವರು ಈವರೆಗೂ ಹುಟ್ಟಿಲ್ಲ ಎಂದು ಗುಡುಗಿದ್ದಾರೆ. ಎರಡು ಮತ್ತು ಮೂರನೇ ಸ್ಥಾನ ಗಳಿಸಿದವರು ಮೈತ್ರಿ ಸರ್ಕಾರ ರಚಿಸಲು ಅವಕಾಶವಿದೆ. ಇದಕ್ಕೆ ಗೋವಾ, ದೆಹಲಿ ಉದಾಹರಣೆ. ಒಂದು ವೇಳೆ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟರೆ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments