Webdunia - Bharat's app for daily news and videos

Install App

ಕುಮಾರಸ್ವಾಮಿ ಸಂಪುಟದಿಂದ ಕೊಕ್ ಕೊಡಲಿರುವ ಸಚಿವರು ಯಾರೆಲ್ಲಾ ಗೊತ್ತಾ?!

Webdunia
ಶುಕ್ರವಾರ, 5 ಅಕ್ಟೋಬರ್ 2018 (08:53 IST)
ಬೆಂಗಳೂರು: ಸದ್ಯದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಳ್ಳಲಿರುವವರ ಜತೆಗೆ ಇಬ್ಬರು ಸಚಿವರಿಗೆ ಕೊಕ್ ಸಿಗಲಿದೆ ಎನ್ನಲಾಗಿದೆ.

ಹಾಗಿದ್ದರೆ ಸಿಎಂ ತಮ್ಮ ಸಂಪುಟದಿಂದ ಕೈಬಿಡಲಿರುವ ಆ ಸಚಿವರು ಯಾರಿರಬಹುದು? ಕೆಲವೊಂದು ಮೂಲಗಳ ಪ್ರಕಾರ ಕೆಪಿಜೆಪಿ ಪಕ್ಷದ ಸಚಿವ ಶಂಕರ್,  ಕಾಂಗ್ರೆಸ್ ನ ಸಿ ಪುಟ್ಟರಂಗಶೆಟ್ಟಿಗೆ ಕೊಕ್ ನೀಡಲಿದ್ದಾರೆ ಎನ್ನಲಾಗಿದೆ.

ಇನ್ನೊಂದು ಮೂಲಗಳ ಪ್ರಕಾರ ಸಚಿವೆ ಜಯಮಾಲಾರನ್ನೂ ಕೈಬಿಡಲು ಒತ್ತಾಯ ಕೇಳಿಬರುತ್ತಿದೆ. ಮೇಲ್ಮನೆ ಸದಸ್ಯೆಯಾಗಿರುವ ಜಯಮಾಲಾ ವಿರುದ್ಧ ಸ್ವಪಕ್ಷೀಯರೇ ದೂರು ನೀಡುತ್ತಿರುವ ಹಿನ್ನಲೆಯಲ್ಲಿ ಅವರನ್ನೂ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments