Webdunia - Bharat's app for daily news and videos

Install App

ಐಎಎಸ್ ಅಧಿಕಾರಿಗೆ *ಅವಳವ್ವನ್* ಎಂದ ಮಾಜಿ ಸಿಎಂ.

Webdunia
ಬುಧವಾರ, 4 ಏಪ್ರಿಲ್ 2018 (15:26 IST)
ಕೊಳ್ಳೇಗಾಲ ಉಪವಿಭಾಗಾಧಿಕಾರಿ ಪೌಜಿಯಾ ತರನುಮ್ ಅವಾಚ್ಯ ಶಬ್ದ ಬಳಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಕೊಳ್ಳೇಗಾಲದಲ್ಲಿ ನಡೆದ ಕುಮಾರ ಪರ್ವ ಸಮಾವೇಶಕ್ಕೆ ಬಂದಿದ್ದ 150  ದ್ವಿಚಕ್ರ ವಾಹನ, ಮಾಜಿ ಸಚಿವ ವಿಶ್ವನಾಥ್ ಕಾರು ಸೇರಿದಂತೆ ನಾಲ್ಕು‌ ಕಾರುಗಳಿಗೆ ಅನುಮತಿ ಇಲ್ಲ ಎಂದು ವಶಕ್ಕೆ ಪಡೆದಿದ್ದ ರಿಟರ್ನಿಂಗ್ ಆಫೀಸರ್ಸ್‌‌‌‌ ವಿರುದ್ಧ ಗರಂ ಆಗಿದ್ದಾರೆ.
 
ವಶಕ್ಕೆ ತಗೊಂಡ ವಾಹನ ಬಿಡೋಕೆ ಎಷ್ಟೊತ್ತು ಬೇಕು? ಇಡೀ ರಾಜ್ಯಕ್ಕೆ ಒಂದು ರೂಲ್ಸ್ ಆದ್ರೆ ಕೊಳ್ಳೇಗಾಲಕ್ಕೆ ಒಂದು ರೂಲ್ಸಾ?ಮಾಜಿ ಸಚಿವರಿಗೆ ಒಂದು ಗೌರವ ಬೇಡ್ವಾ? ಮಾತಿನಿದ್ದಕ್ಕೂ ಉಪವಿಭಾಗಾಧಿಕಾರಿಯನ್ನು ಮನಬಂದಂತೆ ಏಕವಚನದಲ್ಲಿಯೇ ವಾಕ್‌ಪ್ರಹಾರ ನಡೆಸಿದ್ದಾರೆ. 
 
ಕೊಳ್ಳೇಗಾಲದ ಉಪವಿಭಾಗಾಧಿಕಾರಿ ಕಚೇರಿ ಮುಂದೆಯೇ ಅವಾಚ್ಯ ಶಬ್ದಗಳಿಂದ ಕುಮಾರಸ್ವಾಮಿ ವಾಗ್ದಾಳಿ ನಡೆಸಿರುವುದು ಮಾಧ್ಯಮಗಳ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments